ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ…ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಆಚರಣೆ…

ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ…ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಆಚರಣೆ…

ಮೈಸೂರು,ಡಿ7,Tv10 ಕನ್ನಡ

ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ
ಅಂಬೇಡ್ಕರ್ ಮಹಾ
ಪರಿನಿರ್ವಾಣ ಅಂಗವಾಗಿ
ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಸುಮಾರು 25 ಕ್ಕೂ ಹೆಚ್ಚು ಮಂದಿಗೆ ವಿತರಿಸಿದ ನಂತರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ
ದೇಶದ ಶೋಷಿತರಿಗೆ ಸಮಾನತೆ ನೀಡಲು ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರ ಹೃದಯಗಳಲ್ಲಿ ಸದಾ ಜೀವಂತವಾಗಿದ್ದಾರೆ.
‘ದೇಶ, ವಿದೇಶಗಳಲ್ಲಿ ಶಿಕ್ಷಣ ಪಡೆದು ಶೋಷಿತರ ಸಮಾನತೆಗಾಗಿ ಶಾಸನ ಬದ್ಧ ಹಕ್ಕು ನೀಡಲು ಸಂವಿಧಾನ ರಚಿಸಿದರು. ಹಣ, ಅಧಿಕಾರದ ಲಾಲಸೆಗೊಳಗಾಗದೆ ನಿಸ್ವಾರ್ಥ ಸೇವೆ ಸಲ್ಲಿಸಿದರು.ವಿಶ್ವ ಸಂಸ್ಥೆ ಅವರ ಜನ್ಮ ದಿನಾಚರಣೆಯನ್ನು ವಿಶ್ವ ಜ್ಞಾನ ದಿನಾಚರಣೆಯನ್ನಾಗಿ ಆಚರಿಸಲು ಘೋಷಣೆ ಮಾಡಿದೆ. ಅವರನ್ನು ವಿಶ್ವ ಗುರುಗಳನ್ನಾಗಿ ಸ್ವೀಕರಿಸುವ ಮನಸ್ಸುಗಳು ಹುಟ್ಟಿಕೊಳ್ಳಬೇಕಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಆರೋಹಳ್ಳಿ ತಾಲೂಕ್ ಪಂಚಾಯಿತಿ ಸದಸ್ಯರಾದ ಸುರೇಶ್, ಉಮೇಶ್, ಮಮತಾ, ಸೂರಜ್, ಸದಾಶಿವ, ಚಂದ್ರು, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *