ನಾಳೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವೆತ್ಯಯ..ಯಾವ್ಯಾವ ಪ್ರದೇಶಗಳು…? ವಿವರ ಇಲ್ಲಿದೆ…

ನಾಳೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವೆತ್ಯಯ..ಯಾವ್ಯಾವ ಪ್ರದೇಶಗಳು…? ವಿವರ ಇಲ್ಲಿದೆ…

ಮೈಸೂರು,ಡಿ8,Tv10 ಕನ್ನಡ

ಡಿಸೆಂಬರ್ 9 ಹಾಗೂ 10 ರಂದು ಮೈಸೂರಿನ ಕೆಲ ಭಾಗಗಳಲ್ಲಿ ನೀರು ಸರಬರಾಜು ವೆತ್ಯಯ ಆಗಲಿದೆ ಎಂದು ವಾಣಿ ವಿಲಾಸ ನೀರು ಸರಬರಾಜು ಕೇಂದ್ರದ ವತಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.ಹೊಂಗಳ್ಳಿ 2 ಮತ್ತು 3 ನೇ ಹಂತ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೋಳಾ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವ ಹಿನ್ನಲೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದೆ.ವಾರ್ಡ್ 1 ರಿಂದ 7ನೇ ವಾರ್ಡ್ ,20,23,38,42 ರಿಂದ 45,ಹಾಗೂ ವಾರ್ಡ್ ನಂ 47 ಈ ಪ್ರದೇಶಗಳ ವ್ಯಾಪ್ತಿಗೆ ಸೇರುವ ಹೆಬ್ಬಾಳ್,ಕುಂಬಾರಕೊಪ್ಪಲು,ಮಂಚೇಗೌಡನ ಕೊಪ್ಪಲು,ಕೆಜಿ ಕೊಪ್ಪಲು,ಮೇಟಗಳ್ಳಿ,ಲೋಕನಾಯಕ ನಗರ,ಬೃಂದಾವನ ಬಡಾವಣೆ,ಒಂಟಿಕೊಪ್ಪಲು,ಪಡುವಾರಹಳ್ಳಿ,ವಿನಾಯಕನಗರ,ಮಂಡಿಮೊಹಲ್ಲ,ಲಷ್ಕರ್ ಮೊಹಲ್ಲ,ಶಾರದಾದೇವಿ ನಗರ,ಸರಸ್ವತಿಪುರಂ,ಬೋಗಾದಿ,ವಿಜಯನಗರ 1 ಮತ್ತು 3 ನೇ ಹಂತ,ಗೋಕುಲಂ 1,2,3 ನೇ ಹಂತ,ಹಾಗೋ ಹೊರವಲಯವಾದ ಆರ್.ಎಂ.ಪಿ,ಬಿಇಎಂಎಲ್,ಯಾದವಗಿರಿ,ಬನ್ನಿಮಂಟಪ,ಈರನಗೆರೆ,ಸಿದ್ದಿಖಿ ನಗರ,ಶಿವರಾತ್ರೀಶ್ವರ ನಗರ,ತಿಲಕ್ ನಗರ,ಬಡೇಮಕಾನ್,ಹಲೀಂ ನಗರ,ದೇವರಾಜ ಮೊಹಲ್ಲ ಬಾಗಶಃ,ಎನ್ ಆರ್.ಮೊಹಲ್ಲ ಭಾಗಶಃ,ಕೆ.ಆರ್.ಮೊಹಲ್ಲಾ ಭಾಗಶಃ,ನಜರಬಾದ್,ಕೃಷ್ಣಮೂರ್ತಿಪುರಂ,ವಿದ್ಯಾರಣ್ಯಪುರಂ,ಜಯನಗರ ಬಡಾವಣೆಗಳಲ್ಲಿ ನೀರು ವೆತ್ಯಯವಾಗಲಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *