ನಾಳೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವೆತ್ಯಯ..ಯಾವ್ಯಾವ ಪ್ರದೇಶಗಳು…? ವಿವರ ಇಲ್ಲಿದೆ…

ನಾಳೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವೆತ್ಯಯ..ಯಾವ್ಯಾವ ಪ್ರದೇಶಗಳು…? ವಿವರ ಇಲ್ಲಿದೆ…

ಮೈಸೂರು,ಡಿ8,Tv10 ಕನ್ನಡ

ಡಿಸೆಂಬರ್ 9 ಹಾಗೂ 10 ರಂದು ಮೈಸೂರಿನ ಕೆಲ ಭಾಗಗಳಲ್ಲಿ ನೀರು ಸರಬರಾಜು ವೆತ್ಯಯ ಆಗಲಿದೆ ಎಂದು ವಾಣಿ ವಿಲಾಸ ನೀರು ಸರಬರಾಜು ಕೇಂದ್ರದ ವತಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.ಹೊಂಗಳ್ಳಿ 2 ಮತ್ತು 3 ನೇ ಹಂತ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೋಳಾ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವ ಹಿನ್ನಲೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದೆ.ವಾರ್ಡ್ 1 ರಿಂದ 7ನೇ ವಾರ್ಡ್ ,20,23,38,42 ರಿಂದ 45,ಹಾಗೂ ವಾರ್ಡ್ ನಂ 47 ಈ ಪ್ರದೇಶಗಳ ವ್ಯಾಪ್ತಿಗೆ ಸೇರುವ ಹೆಬ್ಬಾಳ್,ಕುಂಬಾರಕೊಪ್ಪಲು,ಮಂಚೇಗೌಡನ ಕೊಪ್ಪಲು,ಕೆಜಿ ಕೊಪ್ಪಲು,ಮೇಟಗಳ್ಳಿ,ಲೋಕನಾಯಕ ನಗರ,ಬೃಂದಾವನ ಬಡಾವಣೆ,ಒಂಟಿಕೊಪ್ಪಲು,ಪಡುವಾರಹಳ್ಳಿ,ವಿನಾಯಕನಗರ,ಮಂಡಿಮೊಹಲ್ಲ,ಲಷ್ಕರ್ ಮೊಹಲ್ಲ,ಶಾರದಾದೇವಿ ನಗರ,ಸರಸ್ವತಿಪುರಂ,ಬೋಗಾದಿ,ವಿಜಯನಗರ 1 ಮತ್ತು 3 ನೇ ಹಂತ,ಗೋಕುಲಂ 1,2,3 ನೇ ಹಂತ,ಹಾಗೋ ಹೊರವಲಯವಾದ ಆರ್.ಎಂ.ಪಿ,ಬಿಇಎಂಎಲ್,ಯಾದವಗಿರಿ,ಬನ್ನಿಮಂಟಪ,ಈರನಗೆರೆ,ಸಿದ್ದಿಖಿ ನಗರ,ಶಿವರಾತ್ರೀಶ್ವರ ನಗರ,ತಿಲಕ್ ನಗರ,ಬಡೇಮಕಾನ್,ಹಲೀಂ ನಗರ,ದೇವರಾಜ ಮೊಹಲ್ಲ ಬಾಗಶಃ,ಎನ್ ಆರ್.ಮೊಹಲ್ಲ ಭಾಗಶಃ,ಕೆ.ಆರ್.ಮೊಹಲ್ಲಾ ಭಾಗಶಃ,ನಜರಬಾದ್,ಕೃಷ್ಣಮೂರ್ತಿಪುರಂ,ವಿದ್ಯಾರಣ್ಯಪುರಂ,ಜಯನಗರ ಬಡಾವಣೆಗಳಲ್ಲಿ ನೀರು ವೆತ್ಯಯವಾಗಲಿದೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *