ನಾಳೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವೆತ್ಯಯ..ಯಾವ್ಯಾವ ಪ್ರದೇಶಗಳು…? ವಿವರ ಇಲ್ಲಿದೆ…

ನಾಳೆಯಿಂದ ನಗರದಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವೆತ್ಯಯ..ಯಾವ್ಯಾವ ಪ್ರದೇಶಗಳು…? ವಿವರ ಇಲ್ಲಿದೆ…

ಮೈಸೂರು,ಡಿ8,Tv10 ಕನ್ನಡ

ಡಿಸೆಂಬರ್ 9 ಹಾಗೂ 10 ರಂದು ಮೈಸೂರಿನ ಕೆಲ ಭಾಗಗಳಲ್ಲಿ ನೀರು ಸರಬರಾಜು ವೆತ್ಯಯ ಆಗಲಿದೆ ಎಂದು ವಾಣಿ ವಿಲಾಸ ನೀರು ಸರಬರಾಜು ಕೇಂದ್ರದ ವತಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.ಹೊಂಗಳ್ಳಿ 2 ಮತ್ತು 3 ನೇ ಹಂತ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೋಳಾ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವ ಹಿನ್ನಲೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದೆ.ವಾರ್ಡ್ 1 ರಿಂದ 7ನೇ ವಾರ್ಡ್ ,20,23,38,42 ರಿಂದ 45,ಹಾಗೂ ವಾರ್ಡ್ ನಂ 47 ಈ ಪ್ರದೇಶಗಳ ವ್ಯಾಪ್ತಿಗೆ ಸೇರುವ ಹೆಬ್ಬಾಳ್,ಕುಂಬಾರಕೊಪ್ಪಲು,ಮಂಚೇಗೌಡನ ಕೊಪ್ಪಲು,ಕೆಜಿ ಕೊಪ್ಪಲು,ಮೇಟಗಳ್ಳಿ,ಲೋಕನಾಯಕ ನಗರ,ಬೃಂದಾವನ ಬಡಾವಣೆ,ಒಂಟಿಕೊಪ್ಪಲು,ಪಡುವಾರಹಳ್ಳಿ,ವಿನಾಯಕನಗರ,ಮಂಡಿಮೊಹಲ್ಲ,ಲಷ್ಕರ್ ಮೊಹಲ್ಲ,ಶಾರದಾದೇವಿ ನಗರ,ಸರಸ್ವತಿಪುರಂ,ಬೋಗಾದಿ,ವಿಜಯನಗರ 1 ಮತ್ತು 3 ನೇ ಹಂತ,ಗೋಕುಲಂ 1,2,3 ನೇ ಹಂತ,ಹಾಗೋ ಹೊರವಲಯವಾದ ಆರ್.ಎಂ.ಪಿ,ಬಿಇಎಂಎಲ್,ಯಾದವಗಿರಿ,ಬನ್ನಿಮಂಟಪ,ಈರನಗೆರೆ,ಸಿದ್ದಿಖಿ ನಗರ,ಶಿವರಾತ್ರೀಶ್ವರ ನಗರ,ತಿಲಕ್ ನಗರ,ಬಡೇಮಕಾನ್,ಹಲೀಂ ನಗರ,ದೇವರಾಜ ಮೊಹಲ್ಲ ಬಾಗಶಃ,ಎನ್ ಆರ್.ಮೊಹಲ್ಲ ಭಾಗಶಃ,ಕೆ.ಆರ್.ಮೊಹಲ್ಲಾ ಭಾಗಶಃ,ನಜರಬಾದ್,ಕೃಷ್ಣಮೂರ್ತಿಪುರಂ,ವಿದ್ಯಾರಣ್ಯಪುರಂ,ಜಯನಗರ ಬಡಾವಣೆಗಳಲ್ಲಿ ನೀರು ವೆತ್ಯಯವಾಗಲಿದೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *