ಡಾಕ್ಟರ್ ಗೆ ಬ್ಲಾಕ್ ಮೇಲ್…ವೈಯುಕ್ತಿಕ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…

ಡಾಕ್ಟರ್ ಗೆ ಬ್ಲಾಕ್ ಮೇಲ್…ವೈಯುಕ್ತಿಕ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…

ಮೈಸೂರು,ಡಿ9,Tv10 ಕನ್ನಡ

ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನನ್ನ ಮದುವೆ ಆಗಲು ನಿರಾಕರಿಸಿದ ವೈದ್ಯೆಗೆ ವೈಯುಕ್ತಿಕ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಬ್ಲಾಕ್ ಮಾಡಿರುವ ಪ್ರಕರಣ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಯುವಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ವೈದ್ಯೆ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ.ಹುಸ್ಮಾನ್ (25) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.2017 ರಲ್ಲಿ ನೊಂದ ವೈದ್ಯೆ ಜೊತೆ ಹುಸ್ಮಾನ್ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದಾನೆ.ನಂತರ ಆಕೆಯ ಮೊಬೈಲ್ ನಿಂದ ಫೋಟೋಗಳನ್ನ ತನ್ನ ಮೊಬೈಲ್ ಗೆ ವರ್ಗಾಯಿಸಿಕೊಂಡಿದ್ದಾನೆ.ನಿನ್ನನ್ನು ಪ್ರೀತಿಸುತ್ತಿದ್ದೇನೆ ಮದುವೆ ಆಗುವಂತೆ ಒತ್ತಾಯಿಸಿದ್ದಾನೆ.ಇದನ್ನ ನಿರಾಕರಿಸಿದ ವೈದ್ಯೆಯ ಫೋಟೋಗಳ ಜೊತೆ ತಾನು ಇರುವಂತೆ ಎಡಿಟ್ ಮಾಡಿ ತಂದೆಗೆ ಹಾಗೂ ಸಂಭಂಧಿಕರಿಗೆ ಕಳುಹಿಸುವುದಾಗಿ ಹೆದರಿಸಿದ್ದಾನೆ.ಈ ಬೆಳವಣಿಗೆ ನಂತರ ವೈದ್ಯೆ ಹುಸ್ಮಾನ್ ಜೊತೆ ಸಂಪರ್ಕ ಮುರಿದುಕೊಂಡಿದ್ದಾರೆ ಹಾಗೂ ಬೇರೊಬ್ಬ ಹುಡುಗನ ಜೊತೆ ಮದುವೆ ನಿಶ್ಚಯವಾಗಿದೆ.ಈ ವೇಳೆ ಎಡಿಟ್ ಮಾಡಿದ ಫೋಟೋಗಳನ್ನ ಫೇಕ್ ಇನ್ಸ್ಟಾಗ್ರಾಂ ಕ್ರಿಯೇಟ್ ಮಾಡಿ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾನೆ.ಅಲ್ಲದೆ ಮದುವೆ ಆದ ಹುಡುಗನಿಗೆ ವೈದ್ಯೆಯೇ ಫೋಟೋಗಳನ್ನ ಕಳುಹಿಸಿದಂತೆ ಮಾಡಿ ಮಾನಸಿಕವಾಗಿ ಹಿಂಸೆ ನೀಡಿದ್ದಾನೆ.ಯುವಕನ ಕಿರುಕುಳಕ್ಕೆ ಬೇಸತ್ತ ವೈದ್ಯೆ ಸೆನ್ ಪೊಲೀಸರ ಮೊರೆ ಹೋಗಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *