ಡಾಕ್ಟರ್ ಗೆ ಬ್ಲಾಕ್ ಮೇಲ್…ವೈಯುಕ್ತಿಕ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…

ಡಾಕ್ಟರ್ ಗೆ ಬ್ಲಾಕ್ ಮೇಲ್…ವೈಯುಕ್ತಿಕ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…

ಮೈಸೂರು,ಡಿ9,Tv10 ಕನ್ನಡ

ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನನ್ನ ಮದುವೆ ಆಗಲು ನಿರಾಕರಿಸಿದ ವೈದ್ಯೆಗೆ ವೈಯುಕ್ತಿಕ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಬ್ಲಾಕ್ ಮಾಡಿರುವ ಪ್ರಕರಣ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಯುವಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ವೈದ್ಯೆ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ.ಹುಸ್ಮಾನ್ (25) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.2017 ರಲ್ಲಿ ನೊಂದ ವೈದ್ಯೆ ಜೊತೆ ಹುಸ್ಮಾನ್ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದಾನೆ.ನಂತರ ಆಕೆಯ ಮೊಬೈಲ್ ನಿಂದ ಫೋಟೋಗಳನ್ನ ತನ್ನ ಮೊಬೈಲ್ ಗೆ ವರ್ಗಾಯಿಸಿಕೊಂಡಿದ್ದಾನೆ.ನಿನ್ನನ್ನು ಪ್ರೀತಿಸುತ್ತಿದ್ದೇನೆ ಮದುವೆ ಆಗುವಂತೆ ಒತ್ತಾಯಿಸಿದ್ದಾನೆ.ಇದನ್ನ ನಿರಾಕರಿಸಿದ ವೈದ್ಯೆಯ ಫೋಟೋಗಳ ಜೊತೆ ತಾನು ಇರುವಂತೆ ಎಡಿಟ್ ಮಾಡಿ ತಂದೆಗೆ ಹಾಗೂ ಸಂಭಂಧಿಕರಿಗೆ ಕಳುಹಿಸುವುದಾಗಿ ಹೆದರಿಸಿದ್ದಾನೆ.ಈ ಬೆಳವಣಿಗೆ ನಂತರ ವೈದ್ಯೆ ಹುಸ್ಮಾನ್ ಜೊತೆ ಸಂಪರ್ಕ ಮುರಿದುಕೊಂಡಿದ್ದಾರೆ ಹಾಗೂ ಬೇರೊಬ್ಬ ಹುಡುಗನ ಜೊತೆ ಮದುವೆ ನಿಶ್ಚಯವಾಗಿದೆ.ಈ ವೇಳೆ ಎಡಿಟ್ ಮಾಡಿದ ಫೋಟೋಗಳನ್ನ ಫೇಕ್ ಇನ್ಸ್ಟಾಗ್ರಾಂ ಕ್ರಿಯೇಟ್ ಮಾಡಿ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾನೆ.ಅಲ್ಲದೆ ಮದುವೆ ಆದ ಹುಡುಗನಿಗೆ ವೈದ್ಯೆಯೇ ಫೋಟೋಗಳನ್ನ ಕಳುಹಿಸಿದಂತೆ ಮಾಡಿ ಮಾನಸಿಕವಾಗಿ ಹಿಂಸೆ ನೀಡಿದ್ದಾನೆ.ಯುವಕನ ಕಿರುಕುಳಕ್ಕೆ ಬೇಸತ್ತ ವೈದ್ಯೆ ಸೆನ್ ಪೊಲೀಸರ ಮೊರೆ ಹೋಗಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *