ಮಾಜಿ ಸಿಎಂ ಎಸ್.ಎಂ ಕೃಷ್ಣ ಅಗಲಿಕೆ…ಗಣಪತಿ ಶ್ರೀಗಳ ಸಂತಾಪ…

ಮಾಜಿ ಸಿಎಂ ಎಸ್.ಎಂ ಕೃಷ್ಣ ಅಗಲಿಕೆ…ಗಣಪತಿ ಶ್ರೀಗಳ ಸಂತಾಪ…

ಮೈಸೂರು,ಡಿ10,Tv10 ಕನ್ನಡ

ಮಾಜಿ ಮುಖ್ಯಮಂತ್ರಿಗಳಾದ ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಮುಕ್ತಿಗಾಗಿ ಪ್ರಾರ್ಥಿಸಿದ್ದಾರೆ. ಎಸ್.ಎಂ.ಕೃಷ್ಣರವವರು ನಲವತ್ತು ವರ್ಷಗಳಿಂದ ಮೈಸೂರಿನ ಅವಧೂತ ದತ್ತ ಪೀಠಕ್ಕೆ ಬರುತ್ತಿದ್ದರು ಹಾಗೂ ಸ್ವಾಮೀಜಿ ಅವರ ಬಗ್ಗೆ ಅಪಾರ ಭಕ್ತಿ ಗೌರವಗಳನ್ನು ಹೊಂದಿದ್ದರು.ಕೃಷ್ಣ ರವರು ಈ ನಾಡು ಕಂಡ ಅಪ್ರತಿಮ ಹಾಗೂ ಅಪರೂಪ ನಾಯಕ. ಅವರ ಅವಧಿಯಲ್ಲಿ ಬೆಂಗಳೂರು ಹಾಗು ರಾಜ್ಯವು ಅಪಾರ ಅಭಿವೃದ್ಧಿ ಕಂಡು ಅವರ ದೀರ್ಘ ದೃಷ್ಟಿತ್ವ ಹಾಗೂ ನಾಯಕತ್ವಕ್ಕೆ ಸಾಕ್ಷಿಯಾಯಿತು.ಎಸ್.ಎಂ.ಕೃಷ್ಣ ರವರು ಆಧ್ಯಾತ್ಮ ವಿಷಯಗಳ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದವರಾಗಿದ್ದು, ಪೂಜ್ಯ ಸ್ವಾಮೀಜಿಯವರೊಂದಿಗೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದರು.
ಮೃತರ ಆತ್ಮಕ್ಕೆ ಶಾಂತಿ ಹಾಗೂ ಮುಕ್ತಿ ದೊರೆಯಲೆಂದು, ಹಾಗು ಬಂಧುವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಪೂಜ್ಯ ಸ್ವಾಮೀಜಿಯವರು ಪ್ರಾರ್ಥಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *