ಮಾಜಿ ಸಿಎಂ ಎಸ್.ಎಂ ಕೃಷ್ಣ ಅಗಲಿಕೆ…ಗಣಪತಿ ಶ್ರೀಗಳ ಸಂತಾಪ…

ಮಾಜಿ ಸಿಎಂ ಎಸ್.ಎಂ ಕೃಷ್ಣ ಅಗಲಿಕೆ…ಗಣಪತಿ ಶ್ರೀಗಳ ಸಂತಾಪ…

ಮೈಸೂರು,ಡಿ10,Tv10 ಕನ್ನಡ

ಮಾಜಿ ಮುಖ್ಯಮಂತ್ರಿಗಳಾದ ಎಸ್. ಎಂ. ಕೃಷ್ಣ ಅವರ ನಿಧನಕ್ಕೆ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಮುಕ್ತಿಗಾಗಿ ಪ್ರಾರ್ಥಿಸಿದ್ದಾರೆ. ಎಸ್.ಎಂ.ಕೃಷ್ಣರವವರು ನಲವತ್ತು ವರ್ಷಗಳಿಂದ ಮೈಸೂರಿನ ಅವಧೂತ ದತ್ತ ಪೀಠಕ್ಕೆ ಬರುತ್ತಿದ್ದರು ಹಾಗೂ ಸ್ವಾಮೀಜಿ ಅವರ ಬಗ್ಗೆ ಅಪಾರ ಭಕ್ತಿ ಗೌರವಗಳನ್ನು ಹೊಂದಿದ್ದರು.ಕೃಷ್ಣ ರವರು ಈ ನಾಡು ಕಂಡ ಅಪ್ರತಿಮ ಹಾಗೂ ಅಪರೂಪ ನಾಯಕ. ಅವರ ಅವಧಿಯಲ್ಲಿ ಬೆಂಗಳೂರು ಹಾಗು ರಾಜ್ಯವು ಅಪಾರ ಅಭಿವೃದ್ಧಿ ಕಂಡು ಅವರ ದೀರ್ಘ ದೃಷ್ಟಿತ್ವ ಹಾಗೂ ನಾಯಕತ್ವಕ್ಕೆ ಸಾಕ್ಷಿಯಾಯಿತು.ಎಸ್.ಎಂ.ಕೃಷ್ಣ ರವರು ಆಧ್ಯಾತ್ಮ ವಿಷಯಗಳ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದವರಾಗಿದ್ದು, ಪೂಜ್ಯ ಸ್ವಾಮೀಜಿಯವರೊಂದಿಗೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದರು.
ಮೃತರ ಆತ್ಮಕ್ಕೆ ಶಾಂತಿ ಹಾಗೂ ಮುಕ್ತಿ ದೊರೆಯಲೆಂದು, ಹಾಗು ಬಂಧುವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಪೂಜ್ಯ ಸ್ವಾಮೀಜಿಯವರು ಪ್ರಾರ್ಥಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *