ಅಂತರ್ಜಾತಿ ವಿವಾಹ ಎಫೆಕ್ಟ್…ದಲಿತ ಯುವಕರ ಮೇಲೆ ಸವರ್ಣೀಯರಿಂದ ಹಲ್ಲೆ ಆರೋಪ…ಮೂವರು ಆಸ್ಪತ್ರೆಗೆ ದಾಖಲು…

ಅಂತರ್ಜಾತಿ ವಿವಾಹ ಎಫೆಕ್ಟ್…ದಲಿತ ಯುವಕರ ಮೇಲೆ ಸವರ್ಣೀಯರಿಂದ ಹಲ್ಲೆ ಆರೋಪ…ಮೂವರು ಆಸ್ಪತ್ರೆಗೆ ದಾಖಲು…

ನಂಜನಗೂಡು,ಡಿ10,Tv10 ಕನ್ನಡ

ಅಂತರ್ಜಾತಿ ವಿವಾಹ ನಡೆದ ಹಿನ್ನಲೆ ಮೂವರು ದಲಿತ ಯುವಕರ ಮೇಲೆ ಸವರ್ಣೀಯರಿಂದ ಹಲ್ಲೆ ನಡೆದ ಘಟನೆ ನಂಜನಗೂಡು ತಾಲೂಕು ಗೀಕಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಗ್ರಾಮದ ಆಕಾಶ್,ನಿತಿನ್ ಮತ್ತು ಸಂತೋಷ್ ಎಂಬುವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಹಲ್ಲೆ ನಡೆಸಿದ ಆರೋಪಿಗಳನ್ನ ಬಂಧಿಸುವಂತೆ ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಕೆಲವು ದಿನಗಳ ಹಿಂದೆ ಗೀಕಳ್ಳಿಯಲ್ಲಿ ಅಂತರ್ಜಾತಿ ವಿವಾಹ ನೆರವೇರಿತ್ತು.ಈ ಸಂಭಂಧ ಎರಡು ಕೋಮುಗಳ ನಡುವೆ ಧ್ವೇಷ ಬೆಳೆದಿತ್ತು ಎನ್ನಲಾಗಿದೆ.ನಿನ್ನೆ ರಾತ್ರಿ ಇದನ್ನೇ ನೆಪ ಮಾಡಿಕೊಂಡ ಒಂದು ಜಾತಿಯ ಯುವಕರು ಮೂವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ.ಗಾಯಗೊಂಡ ಯುವಕರಿಗೆ ದಲಿತ ಸಂಘಟನೆಯ ಮುಖಂಡರು ಆತ್ಮಸ್ಥೈರ್ಯ ತುಂಬಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲೇ ದಲಿತರಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿರುವ ಮುಖಂಡರು ಕೂಡಲೇ ಹಲ್ಲೆ ನಡೆಸಿದ ಆರೋಪಿಗಳನ್ನ ಬಂಧಿಸಬೇಕು.ದಲಿತರಿಗೆ ರಕ್ಷಣೆ ಒದಗಿಸಬೇಕು.ಇಲ್ಲದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *