ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ಮೈಸೂರು,ಡಿ17,Tv10 ಕನ್ನಡ

ರಾಜಕೀಯವಾಗಿ ಬೆಳೆಯುತ್ತಿರುವುದನ್ನ ಸಹಿಸದ ಮಹಿಳೆಯೊಬ್ಬಳು ಗುಂಪು ಕಟ್ಟಿಕೊಂಡು ಬಂದು ದಂಪತಿ ಮೇಲೆ ಗೂಂಡಾವರ್ತನೆ ನಡೆಸಿ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆನ್ನಪಟ್ಟಣ ನಗರದ ಪವಿತ್ರಾ ಪ್ರಭಾಕರ್ ರೆಡ್ಡಿ ಹಾಗೂ ಇವರ ಸಹಚರರಾದ ರಂಗಪ್ಪ,ಕೆಂಡಗಣ್ಣ,ಅಭಿ,ಶ್ರೀನಿವಾಸ,ಶಿವು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿವೇಕಾನಂದ ನಗರದ ನಾಗರತ್ನ ಹಾಗೂ ಇವರ ಪತಿ ಮೊಗಣ್ಣಾಚಾರ್ ಎಂಬುವರೇ ಹಲ್ಲೆಗೆ ಒಳಗಾದ ದಂಪತಿ.

ಮೊಗಣ್ಣಾಚಾರ್ ಹಾಗೂ ಪತ್ನಿ ನಾಗರತ್ನ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಸಮಾಜದಲ್ಲಿ ನಡೆಯುವ ಕೆಲವು ಆಗುಹೋಗುಗಳ ಬಗ್ಗೆ ಮೊಗಣ್ಣಾಚಾರ್ ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಾರೆ.ಈ ಬಗ್ಗೆ ಸಾಕಷ್ಟು ಚರ್ಚೆಗಳೂ ಸಹ ನಡೆದಿದೆ.ಮೊಗಣ್ಣಾಚಾರ್ ಏಳಿಗೆಯನ್ನ ಸಹಿಸದ ಪವಿತ್ರಾ ಪ್ರಭಾಕರ್ ರೆಡ್ಡಿ ಏಕಾ ಏಕಿ ನಾಗರತ್ನ ಒಬ್ಬರೇ ಇದ್ದ ಸಮಯದಲ್ಲಿ ತನ್ನ ಪಟಾಲಂ ನ ಕರೆತಂದು ಗುಂಡಾವರ್ತನೆ ನಡೆಸಿ ಪೆಟ್ರೋಲ್ ಹಾಕಿ ಮುಗಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.ಹಲ್ಲೆಗೆ ಒಳಗಾದ ನಾಗರತ್ನ ರವರು ಪವಿತ್ರಾ ರೆಡ್ಡಿ ಸೇರಿದಂತೆ 6 ಮಂದಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *