ಅಪರಾಧ ತಡೆ ಮಾಸಾಚರಣೆ…ಮಹಿಳೆಯರಿಗೆ ಅರಿವು…ಅಪರಾಧಗಳ ಕುರಿತು ಕಾರ್ಯಾಗಾರ…

ಅಪರಾಧ ತಡೆ ಮಾಸಾಚರಣೆ…ಮಹಿಳೆಯರಿಗೆ ಅರಿವು…ಅಪರಾಧಗಳ ಕುರಿತು ಕಾರ್ಯಾಗಾರ…

ಮೈಸೂರು,ಡಿ19,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೈಸೂರು ನಗರ ಪೊಲೀಸ್ ವತಿಯಿಂದ ವಿಜಯನಗರ ಉಪವಿಭಾಗ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಅಪರಾಧಗಳ ಕುರಿತ ಕಾನೂನು ಕಾರ್ಯಾಗಾರ

ಏರ್ಪಡಿಸಲಾಗಿತ್ತು.ಕೆ.ಆರ್.ಎಸ್.ರಸ್ತೆಯಲ್ಲಿರುವ ಗೋವಿಂದರಾವ್ ಮೆಮೋರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ನೂರಾರು ಮಹಿಳೆಯರು ಕಾನೂನಿನ ಬಗ್ಗೆ ಮಾಹಿತಿ

ಪಡೆದುಕೊಂಡರು.ಮಹಿಳೆಯರ ವಿರುದ್ದ ನಡೆಯುತ್ತಿರುವ ಶೋಷಣೆ,ದೌರ್ಜನ್ಯ,ಲೈಂಗಿಕ ಕಿರುಕುಳ,ವರದಕ್ಷಿಣೆ ಕಿರುಕುಳ,ಆನ್ ಲೈನ್ ವಂಚನೆ ಸೇರಿದಂತೆ ಹಲವು ಕಾನೂನುಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಲಾಯಿತು.ಕಾರ್ಯಕ್ರಮದಲ್ಲಿ ಅಪರಾಧ ಮತ್ತು ಸಂಚಾರಿ ಡಿಸಿಪಿ ರವರಾದ ಜಾಹ್ನವಿ, ವಿಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಗಜೇಂದ್ರ ಪ್ರಸಾದ್,ಸೆನ್ ವಿಭಾಗದ ಎಸಿಪಿ ಸ್ನೇಹಾ ರಾಜ್,ವಕೀಲರಾದ ಸಾವಂತ್,ಮೇಟಗಳ್ಳಿ ಠಾಣೆಯ ಇನ್ಸ್ಪೆಕ್ಟರ್ ದಿವಾಕರ್,ಹೆಬ್ಬಾಳ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಲ್ಲೇಶ್,ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಕುಮಾರ್,ಜಿಎಸ್ ಎಸ್ ಎಸ್ ಕಾಲೇಜು ಪ್ರಾಚಾರ್ಯರು,ಕಾರ್ಯದರ್ಶಿ ಸೇರಿದಂತೆ ಹಲವರು ಭಾಗಿಯಾಗಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *