ಲಾಲ್ ಬಾಗ್ ತೋಟದ ಸುತ್ತ ತಂತಿ ಬೇಲಿ ನಿರ್ಮಿಸಿ…ಸಿಎಂ ಗೆ ನಟ,ನಿರ್ದೇಶಕ ಅನಿರುದ್ದ ಜತಕರ ಮನವಿ…

ಲಾಲ್ ಬಾಗ್ ತೋಟದ ಸುತ್ತ ತಂತಿ ಬೇಲಿ ನಿರ್ಮಿಸಿ…ಸಿಎಂ ಗೆ ನಟ,ನಿರ್ದೇಶಕ ಅನಿರುದ್ದ ಜತಕರ ಮನವಿ…

ಬೆಂಗಳೂರು,ಡಿ25,Tv10 ಕನ್ನಡ

ಬೆಂಗಳೂರಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಲಾಲ್ ಬಾಗ್ ತೋಟದ ಸುತ್ತ ನಿರ್ಮಿಸಿರುವ ಗೋಡೆಗಳ ಬದಲಿಗೆ ತಂತಿ ಬೇಲಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯ ರವರಿಗೆ ನಟ,ನಿರ್ದೇಶಕ ಅನಿರುದ್ದ ಜತಕರ ಪತ್ರ ನೀಡಿ ಮನವಿ ಮಾಡಿದ್ದಾರೆ.

ಸಿಲಿಕಾನ್ ಸಿಟಿಯ ಲಾಲ್ ಬಾಗ್ ಉದ್ಯಾನವನ,ಪರಿಸರ ಪ್ರೇಮಿಗಳಿಗೆ,ಪ್ರಕೃತಿ ಸೌಂದರ್ಯ ಸವಿಯುವ ಜನರಿಗೆ ಆಕರ್ಷಕ ಕೇಂದ್ರ ಬಿಂದು.ಪ್ರಸ್ತುತ ಲಾಲ್ ಬಾಗ್ ಸುತ್ತಲೂ ನಿರ್ಮಿಸಿರುವ ಗೋಡೆಗಳು ಹಾಗೂ ಅದರ ಮೇಲೆ ಮೂಡಿಸಲಾದ ಅಂದವಾದ ಬಣ್ಣ ಬಣ್ಣದ ಚಿತ್ರಗಳು ಸೊಬಗನ್ನ ಹೆಚ್ಚಿಸಿದೆ.ಆದ್ರೆ ಹೊರಗಿನಿಂದ ಲಾಲ್ ಬಾಗ್ ನ ಅಂದವನ್ನ ವೀಕ್ಷಿಸಲು ಗೋಡಗಳಿಂದಾಗಿ ಅವಕಾಶಚಿ ಇಲ್ಲದಂತಾಗಿದೆ.ಹೀಗಾಗಿ ಕಬ್ಬನ್ ಪಾರ್ಕ್ ಮಾದರಿ ಲಾಲ್ ಬಾಗ್ ಗೂ ಸಹ ತಂತಿ ಬೇಲಿ ನಿರ್ಮಿಸಿ ಹಸಿರು ಹೊದ್ದು ಕಣ್ಣಿಗೆ ಮುದ ನೀಡುವ ಪಾರ್ಕ್ ನ ಅಂದವನ್ನ ಸವಿಯಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *