ಲಾಲ್ ಬಾಗ್ ತೋಟದ ಸುತ್ತ ತಂತಿ ಬೇಲಿ ನಿರ್ಮಿಸಿ…ಸಿಎಂ ಗೆ ನಟ,ನಿರ್ದೇಶಕ ಅನಿರುದ್ದ ಜತಕರ ಮನವಿ…

ಲಾಲ್ ಬಾಗ್ ತೋಟದ ಸುತ್ತ ತಂತಿ ಬೇಲಿ ನಿರ್ಮಿಸಿ…ಸಿಎಂ ಗೆ ನಟ,ನಿರ್ದೇಶಕ ಅನಿರುದ್ದ ಜತಕರ ಮನವಿ…

ಬೆಂಗಳೂರು,ಡಿ25,Tv10 ಕನ್ನಡ

ಬೆಂಗಳೂರಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಲಾಲ್ ಬಾಗ್ ತೋಟದ ಸುತ್ತ ನಿರ್ಮಿಸಿರುವ ಗೋಡೆಗಳ ಬದಲಿಗೆ ತಂತಿ ಬೇಲಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯ ರವರಿಗೆ ನಟ,ನಿರ್ದೇಶಕ ಅನಿರುದ್ದ ಜತಕರ ಪತ್ರ ನೀಡಿ ಮನವಿ ಮಾಡಿದ್ದಾರೆ.

ಸಿಲಿಕಾನ್ ಸಿಟಿಯ ಲಾಲ್ ಬಾಗ್ ಉದ್ಯಾನವನ,ಪರಿಸರ ಪ್ರೇಮಿಗಳಿಗೆ,ಪ್ರಕೃತಿ ಸೌಂದರ್ಯ ಸವಿಯುವ ಜನರಿಗೆ ಆಕರ್ಷಕ ಕೇಂದ್ರ ಬಿಂದು.ಪ್ರಸ್ತುತ ಲಾಲ್ ಬಾಗ್ ಸುತ್ತಲೂ ನಿರ್ಮಿಸಿರುವ ಗೋಡೆಗಳು ಹಾಗೂ ಅದರ ಮೇಲೆ ಮೂಡಿಸಲಾದ ಅಂದವಾದ ಬಣ್ಣ ಬಣ್ಣದ ಚಿತ್ರಗಳು ಸೊಬಗನ್ನ ಹೆಚ್ಚಿಸಿದೆ.ಆದ್ರೆ ಹೊರಗಿನಿಂದ ಲಾಲ್ ಬಾಗ್ ನ ಅಂದವನ್ನ ವೀಕ್ಷಿಸಲು ಗೋಡಗಳಿಂದಾಗಿ ಅವಕಾಶಚಿ ಇಲ್ಲದಂತಾಗಿದೆ.ಹೀಗಾಗಿ ಕಬ್ಬನ್ ಪಾರ್ಕ್ ಮಾದರಿ ಲಾಲ್ ಬಾಗ್ ಗೂ ಸಹ ತಂತಿ ಬೇಲಿ ನಿರ್ಮಿಸಿ ಹಸಿರು ಹೊದ್ದು ಕಣ್ಣಿಗೆ ಮುದ ನೀಡುವ ಪಾರ್ಕ್ ನ ಅಂದವನ್ನ ಸವಿಯಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…

Leave a Reply

Your email address will not be published. Required fields are marked *