ಲಾಲ್ ಬಾಗ್ ತೋಟದ ಸುತ್ತ ತಂತಿ ಬೇಲಿ ನಿರ್ಮಿಸಿ…ಸಿಎಂ ಗೆ ನಟ,ನಿರ್ದೇಶಕ ಅನಿರುದ್ದ ಜತಕರ ಮನವಿ…

ಲಾಲ್ ಬಾಗ್ ತೋಟದ ಸುತ್ತ ತಂತಿ ಬೇಲಿ ನಿರ್ಮಿಸಿ…ಸಿಎಂ ಗೆ ನಟ,ನಿರ್ದೇಶಕ ಅನಿರುದ್ದ ಜತಕರ ಮನವಿ…

ಬೆಂಗಳೂರು,ಡಿ25,Tv10 ಕನ್ನಡ

ಬೆಂಗಳೂರಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಲಾಲ್ ಬಾಗ್ ತೋಟದ ಸುತ್ತ ನಿರ್ಮಿಸಿರುವ ಗೋಡೆಗಳ ಬದಲಿಗೆ ತಂತಿ ಬೇಲಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯ ರವರಿಗೆ ನಟ,ನಿರ್ದೇಶಕ ಅನಿರುದ್ದ ಜತಕರ ಪತ್ರ ನೀಡಿ ಮನವಿ ಮಾಡಿದ್ದಾರೆ.

ಸಿಲಿಕಾನ್ ಸಿಟಿಯ ಲಾಲ್ ಬಾಗ್ ಉದ್ಯಾನವನ,ಪರಿಸರ ಪ್ರೇಮಿಗಳಿಗೆ,ಪ್ರಕೃತಿ ಸೌಂದರ್ಯ ಸವಿಯುವ ಜನರಿಗೆ ಆಕರ್ಷಕ ಕೇಂದ್ರ ಬಿಂದು.ಪ್ರಸ್ತುತ ಲಾಲ್ ಬಾಗ್ ಸುತ್ತಲೂ ನಿರ್ಮಿಸಿರುವ ಗೋಡೆಗಳು ಹಾಗೂ ಅದರ ಮೇಲೆ ಮೂಡಿಸಲಾದ ಅಂದವಾದ ಬಣ್ಣ ಬಣ್ಣದ ಚಿತ್ರಗಳು ಸೊಬಗನ್ನ ಹೆಚ್ಚಿಸಿದೆ.ಆದ್ರೆ ಹೊರಗಿನಿಂದ ಲಾಲ್ ಬಾಗ್ ನ ಅಂದವನ್ನ ವೀಕ್ಷಿಸಲು ಗೋಡಗಳಿಂದಾಗಿ ಅವಕಾಶಚಿ ಇಲ್ಲದಂತಾಗಿದೆ.ಹೀಗಾಗಿ ಕಬ್ಬನ್ ಪಾರ್ಕ್ ಮಾದರಿ ಲಾಲ್ ಬಾಗ್ ಗೂ ಸಹ ತಂತಿ ಬೇಲಿ ನಿರ್ಮಿಸಿ ಹಸಿರು ಹೊದ್ದು ಕಣ್ಣಿಗೆ ಮುದ ನೀಡುವ ಪಾರ್ಕ್ ನ ಅಂದವನ್ನ ಸವಿಯಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *