ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಕುರುಕ್ಷೇತ್ರ,ಡಿ25,Tv10 ಕನ್ನಡ

ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ನೂರಾರು ಅನಿವಾಸಿ ಭಾರತೀಯರು ಸಂಪೂರ್ಣ ಗೀತ ಪಠನ ನಡೆಸಿದರು. ಭಗವದ್ಗೀತೆಯ ಜನ್ಮಸ್ಥಳವಾದ ಕುರುಕ್ಷೇತ್ರದಲ್ಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಕಾರ್ಯಕ್ರಮವನ್ನು ಅಭೂತಪೂರ್ವ ಯಶಸ್ವಿಗೊಳಿಸಿದರು.
ಅಮೇರಿಕಾ, ಕೆನಡಾ, ಟ್ರಿನಿಡಾಡ್ ಮತ್ತು ಟೊಬಾಗೊ, ಯುಕೆ, ಜರ್ಮನಿ, ಸ್ವಿಟ್ಜರ್ಲೆಂಡ್, ಯುಎಇ, ಕುವೈತ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ 400 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಸಂಪೂರ್ಣ ಗೀತೆಯನ್ನು ಪಠಿಸಿ ಅನನ್ಯ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕುರುಕ್ಷೇತ್ರದಲ್ಲಿ ಈ ಅಭೂತಪೂರ್ವ ಕಾರ್ಯಕ್ರಮವು ಮೈಸೂರಿನ ಅವಧೂತ ದತ್ತಪೀಠದ ಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದತೀರ್ಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೆರವೇರಿತು.ಹರಿಯಾಣ ರಾಜ್ಯಪಾಲರಾದ ಬಂಡಾರು ದತ್ತಾತ್ರೆಯ ಅವರು ಕಾರ್ಯಕ್ರಮನ್ನು ಉದ್ಘಾಟಿಸಿ,ಶ್ರೀಗಳ ಆಶೀರ್ವಾದ ಪಡೆದರು.

ಕುರುಕ್ಷೇತ್ರ ಯುದ್ದ ನಡೆದಾಗ ಭಗವಾನ್ ಶ್ರೀಕೃಷ್ಣನು ತನ್ನ ಅತ್ಯಾಪ್ತ ಪ್ರಿಯ ಭಕ್ತ ಅರ್ಜುನನಿಗೆ ಬೋದಿಸಿದ ಗೀತೆ ಹುಟ್ಟಿದ ಪುಣ್ಯ ಸ್ಥಳ ಈಗಿನ ಹರಿಯಾಣ ರಾಜ್ಯದ ಕುರುಕ್ಷೇತ್ರ ನಗರ.ಇಂದು ಇದೇ ನಗರದಲ್ಲಿ ಗೀತ ಪಠಣ ಕಾರ್ಯಕ್ರಮ ನಡೆದಿರುವುದು ನಮ್ಮ ನಗರ ಹಾಗೂ ದೇಶದ ಪುಣ್ಯ ಎಂದು ಈ ವೇಳೆ ಗಣ್ಯರು ಬಣ್ಣಿಸಿದರು.
ಇಂತಹ ಅಪೂರ್ವ ಗೀತಾ ಕಂಠಸ್ಥ ಮಾಡಿಸಲು ಪೂಜ್ಯ ಶ್ರೀ ಸ್ವಾಮೀಜಿಯವರ ದರ್ಶನವಾದ ಎಸ್ ಜಿ ಎಸ್ ಗೀತಾ ಪ್ರತಿಷ್ಠಾನವು ಶ್ರಮಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ, ಈ ಮೂಲಕ ಗೀತೆಯನ್ನು ನಾವು ಆಲಿಸುತ್ತಿರುವುದು ನಮ್ಮ ಪುಣ್ಯ ಎಂದು ಶ್ಲಾಘಿಸಿದರು…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *