ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ಪಿರಿಯಾಪಟ್ಟಣ,ಡಿ27,Tv10 ಕನ್ನಡ

ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ.
ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಪಾಂಡು ತಂದೆಯನ್ನ ಕೊಂದ ಪಾಪಿ ಮಗ.
ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ.ಇನ್ಶುರೆನ್ಸ್ ಹಣಕ್ಕಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಅಪ್ಪನನ್ನ ಟಿಬೇಟಿಯನ್ ಕ್ಯಾಂಪಿನಲ್ಲಿ ಕೆಲಸ ಇದೆ ಹೋಗು ಅಂತಾ ಕಳುಹಿಸಿ ಹಿಂಬದಿಯಿಂದ ಹಿಂಬಾಲಿಸು ದೊಣ್ಣೆಯಿಂದ ತಲೆಗೆ ಹೊಡೆದು ಅಪಘಾತವೆಂಬಂತೆ ಬಿಂಬಿಸಿ ಬಿ ಎಂ ರಸ್ತೆಯ ಮಂಚ ದೇವನಹಳ್ಳಿ ಸಮೀಪ ಶವ ಬಿಸಾಡಿದ್ದ.
ನಂತರ ಬೈಲುಕುಪ್ಪೆ ಪೊಲೀಸರಿಗೆ ನಮ್ಮ ಅಪ್ಪನಿಗೆ ಅಪರಿಚಿತವಾದ ವಾಹನ ಡಿಕ್ಕಿಯಾಗಿ ಸಾವನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದ.
ಘಟನೆಯಿಂದ ಅನುಮಾನಗೊಂಡು
ತನಿಖೆ ನಡೆಸಿದ ಸಬ್ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಮತ್ತು ತಂಡ. ಪಾಂಡು ಸಂಚು ಬಯಲಾಗಿದೆ.
ವಿಚಾರಣೆ ನಡೆಸಿದಾಗ ಆರೋಪಿ ಕೊಲೆ ಮಾಡಿರೋದಾಗಿ ಒಪ್ಪಿಕೊಂಡಿದ್ದಾನೆ.
ನನ್ನ ತಂದೆ ಹೆಸರಿನಲ್ಲಿ ಇನ್ಸೂರೆನ್ಸ್ ವಿಮೆಯಿದೆ ಅಪಘಾತದಲ್ಲಿ ಸಾವನಪ್ಪಿದ್ರೆ ಡಬಲ್ ಹಣ ಸಿಗುವ ಆಸೆಯಲ್ಲಿ ಈ ಕೃತ್ಯ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.
ತಂದೆ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅಣ್ಣನಾದ ಧರ್ಮ ಕೂಡ ನೇಣಿಗೆ ಶರಣಾಗಿದ್ದಾನೆ.
ಆರೋಪಿಯನ್ನ ವಶಪಡಿಸಿಕೊಂಡಿರುವ ಬೈಲುಕೊಪ್ಪೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *