ನೂತನ ವರ್ಷ ಸ್ವಾಗತಕ್ಕೆ ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ ಸಕಲ ಸಿದ್ದತೆ…2 ಲಕ್ಷ ಲಡ್ಡು ವಿತರಣೆಗೆ ಸಜ್ಜು…

ನೂತನ ವರ್ಷ ಸ್ವಾಗತಕ್ಕೆ ಯೋಗಾನರಸಿಂಹಸ್ವಾಮಿ ದೇವಾಲಯದಲ್ಲಿ ಸಕಲ ಸಿದ್ದತೆ…2 ಲಕ್ಷ ಲಡ್ಡು ವಿತರಣೆಗೆ ಸಜ್ಜು…

ಮೈಸೂರು,ಡಿ28,Tv10 ಕನ್ನಡ

2025 ನೂತನ ವರ್ಷ ಸ್ವಾಗತಿಸಲು ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸಲು ಸಿದ್ದತೆ ನಡೆದಿದೆ.ಕಳೆದ 10 ದಿನಗಳಿಂದ ಲಡ್ಡು ತಯಾರಿ ಕಾರ್ಯ ಭರದಿಂದ ಸಾಗಿದೆ.ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಆಡಳಿತಾಧಿಕಾರಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಸುಮಾರು 100 ಕ್ಕೂ ಹೆಚ್ಚು ಬಾಣಸಿಗರಿಂದ ಲಡ್ಡು ಸಿದ್ದವಾಗುತ್ತಿದೆ.2 ಕೆಜಿ ತೂಕದ 10 ಸಾವಿರ ಲಡ್ಡು,150 ಗ್ರಾಂ ತೂಕದ 2 ಲಕ್ಷ ಲಡ್ಡು ತಯಾರಿ ಭರದಿಂದ ಸಾಗುತ್ತಿದೆ.ಲಡ್ಡು ತಯಾರಿಕೆಗಾಗಿ 100 ಕ್ವಿಂಟಾಲ್ ಕಡ್ಲೆಹಿಟ್ಟು,200 ಕ್ವಿಂಟಾಲ್ ಸಕ್ಕರೆ,10 ಸಾವಿರ ಲೀ.ಖಾದ್ಯ ತೈಲ,500 ಕೆಜಿ ಗೋಡಂಬಿ,500 ಕೆಜಿ ಒಣದ್ರಾಕ್ಷಿ,250 ಕೆಜಿ ಬಾದಾಮಿ,1000 ಕೆಜಿ ಡೈಮಂಡ್ ಸಕ್ಕರೆ,2000 ಕೆಜಿ ಬೂರಾ ಸಕ್ಕರೆ,50 ಕೆಜಿ ಪಿಸ್ತಾ,ಏಲಕ್ಕಿ,ಜಾಕಾಯಿ,ಪಚ್ಚಕರ್ಪೂರ,200 ಕೆಜಿ ಲವಂಗ ಬಳಸಲಾಗಿದೆ.ಜನವರಿ 1 2025 ರ ಬೆಳಿಗ್ಗೆ 4 ಗಂಟೆಗೆ ವಿಶೇಷ ಪೂಜೆ ನಂತರ ಭಕ್ತರಿಗೆ ಲಡ್ಡು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ತಿಳಿಸಿದ್ದಾರೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *