ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಸ್ಮರಣೆ…ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ…

ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಸ್ಮರಣೆ…ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ…

ಮೈಸೂರು,ಡಿ30,Tv10 ಕನ್ನಡ

ಸಾಹಸಸಿಂಹ ವಿಷ್ಣುವರ್ಧನ್ ರವರ ಪುಣ್ಯಸ್ಮರಣೆ ಅಂಗವಾಗಿ ಇಂದು ಅಭಿಮಾನಿಗಳ ಬಳಗ ಹೊರತಂದಿರುವ 2025 ವರ್ಷದ ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.ಮೈಸೂರಿನ ಹೊರವಲಯದ ಉದ್ಬೂರ್ ಗೇಟ್ ಬಳಿ ಇರುವ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕದಲ್ಲಿ ಹಿರಿಯನಟಿ ಭಾರತಿ ವಿಷ್ಣುವರ್ಧನ್ ಬಿಡುಗಡೆಗೊಳಿಸಿದರು. 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ
ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಮಾಲಾರ್ಪಣೆ ಮಾಡಿ ಬಿಡುಗಡೆಗೊಳಿಸಿದರು. ಈ ವೇಳೆ ನಟ ಅನಿರುದ್ಧ ರವರು ಸಾಥ್ ನೀಡಿದರು. ಕಾರ್ಯಕ್ರಮದ ನಂತರ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.
60ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಇದೇ ಸಂದರ್ಭದಲ್ಲಿ
ವಿಷ್ಣು ಅಭಿಮಾನಿಗಳ ಸಂಘದ ಒಕ್ಕೂಟದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ, ಆಲ್ವಿನ್,
ಸಮಾಜ ಸೇವಕರಾದ ವಿಕ್ರಂ ಅಯ್ಯಂಗಾರ್, ಎಂ ಎನ್ ಚೇತನ್ ಗೌಡ, ಲಕ್ಷ್ಮಣ, ಮಹದೇವ್, ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿಗಳಾದ ಸುರೇಶ್, ಪ್ರಭು,
ಸಂತೋಷ್ ,ಸಿದ್ದಪ್ಪ, ಬಸವರಾಜು, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *