ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಸ್ಮರಣೆ…ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ…

ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯಸ್ಮರಣೆ…ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ…

ಮೈಸೂರು,ಡಿ30,Tv10 ಕನ್ನಡ

ಸಾಹಸಸಿಂಹ ವಿಷ್ಣುವರ್ಧನ್ ರವರ ಪುಣ್ಯಸ್ಮರಣೆ ಅಂಗವಾಗಿ ಇಂದು ಅಭಿಮಾನಿಗಳ ಬಳಗ ಹೊರತಂದಿರುವ 2025 ವರ್ಷದ ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.ಮೈಸೂರಿನ ಹೊರವಲಯದ ಉದ್ಬೂರ್ ಗೇಟ್ ಬಳಿ ಇರುವ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕದಲ್ಲಿ ಹಿರಿಯನಟಿ ಭಾರತಿ ವಿಷ್ಣುವರ್ಧನ್ ಬಿಡುಗಡೆಗೊಳಿಸಿದರು. 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ
ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಮಾಲಾರ್ಪಣೆ ಮಾಡಿ ಬಿಡುಗಡೆಗೊಳಿಸಿದರು. ಈ ವೇಳೆ ನಟ ಅನಿರುದ್ಧ ರವರು ಸಾಥ್ ನೀಡಿದರು. ಕಾರ್ಯಕ್ರಮದ ನಂತರ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.
60ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಇದೇ ಸಂದರ್ಭದಲ್ಲಿ
ವಿಷ್ಣು ಅಭಿಮಾನಿಗಳ ಸಂಘದ ಒಕ್ಕೂಟದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ, ಆಲ್ವಿನ್,
ಸಮಾಜ ಸೇವಕರಾದ ವಿಕ್ರಂ ಅಯ್ಯಂಗಾರ್, ಎಂ ಎನ್ ಚೇತನ್ ಗೌಡ, ಲಕ್ಷ್ಮಣ, ಮಹದೇವ್, ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿಗಳಾದ ಸುರೇಶ್, ಪ್ರಭು,
ಸಂತೋಷ್ ,ಸಿದ್ದಪ್ಪ, ಬಸವರಾಜು, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *