ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಿಷ್ಣುವರ್ಧನ್ ರವರ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ ಗೌರವ ಸಲ್ಲಿಸಲಾಯಿತು ನಂತರದಲ್ಲಿ ವಿಷ್ಣುವರ್ಧನ್ ರವರ ಚಿತ್ರಗೀತೆಗಳನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಯಿತು

ಇದೇ ಸಂಧರ್ಭದಲ್ಲಿ ಸಂದೀಪ್ ರವರು ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ರವರ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಾಮಾಜಿಕ ಸಂದೇಶ ನೀಡುತ್ತಿದ್ದವು, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ಗರಡಿಯಿಂದ ಗುರುತಿಸಿಕೊಂಡ ಸಾಹಸಸಿಂಹ ವಿಷ್ಣುವರ್ಧನ್ ರೆಬಲ್ ಸ್ಟಾರ್ ಅಂಬರೀಶ್ ಜೈಜಗದೀಶ್ ರವರಿಗೆ ಚಾಮುಂಡಿಪುರಂ ಅಚ್ಚುಮೆಚ್ಚಿನ ವೃತ್ತವಾಗಿತ್ತು, ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗಲೆಲ್ಲಾ ಒಮ್ಮೆ ಚಾಮುಂಡಿಪುರಂ ವೃತ್ತಕ್ಕೆ ಬಂದು ತಮ್ಮ ಬಾಲ್ಯದ ದಿನಗಳು ನೆನೆದು ಅಭಿಮಾನಿಗಳನ್ನ ಭೇಟಿ ಮಾಡಿ ಹೋಗುತ್ತಿದ್ದರು

ಈ ಪುಣ್ಯ ಸ್ಮರಣ್ಯ ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸಂದೀಪ್, ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ನಿರೂಪಕ ಅಜಯ್ ಶಾಸ್ತ್ರಿ ಮುಖಂಡರಾದ ಅಂಬಳೆ ಶಿವಣ್ಣ, ಧರ್ಮೇಂದ್ರ, ಪುರುಷೋತ್ತಮ್, ವಿಕ್ರಮ ಅಯ್ಯಂಗಾರ್, ಪ್ರಭು, ಅರವಿಂದ, ಅಭಿನಂದನ್ ಅರಸ್, ಲೋಕೇಶ್, ಅರ್ಜುನ್ ಅರಸ್, ಸುಬ್ರಹ್ಮಣ್ಯ, ಗುರು, ರಾಜೇಶ್, ಮಹೇಶ್ ಅರಸ್, ಶೇಖರ್, ಸುರೇಶ್, ತೀರ್ಥ, ಸಂತೋಷ್, ಲತಾ, ಸುಶೀಲ, ಭುವನಾಕ್ಷಿ, ಕುಮಾರ್ ಸ್ವಾಮಿ, ವೀಣಾ, ಬಸವರಾಜು, ಕಿರಣ್, ಸೂರಜ್, ಲಿಖಿತ್, ಪವನ್, ಶಿವರಾಜು ಮುಂತಾದವರು ಹಾಜರಿದ್ದರು

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *