ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಿಷ್ಣುವರ್ಧನ್ ರವರ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ ಗೌರವ ಸಲ್ಲಿಸಲಾಯಿತು ನಂತರದಲ್ಲಿ ವಿಷ್ಣುವರ್ಧನ್ ರವರ ಚಿತ್ರಗೀತೆಗಳನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಯಿತು

ಇದೇ ಸಂಧರ್ಭದಲ್ಲಿ ಸಂದೀಪ್ ರವರು ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ರವರ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಾಮಾಜಿಕ ಸಂದೇಶ ನೀಡುತ್ತಿದ್ದವು, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ಗರಡಿಯಿಂದ ಗುರುತಿಸಿಕೊಂಡ ಸಾಹಸಸಿಂಹ ವಿಷ್ಣುವರ್ಧನ್ ರೆಬಲ್ ಸ್ಟಾರ್ ಅಂಬರೀಶ್ ಜೈಜಗದೀಶ್ ರವರಿಗೆ ಚಾಮುಂಡಿಪುರಂ ಅಚ್ಚುಮೆಚ್ಚಿನ ವೃತ್ತವಾಗಿತ್ತು, ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗಲೆಲ್ಲಾ ಒಮ್ಮೆ ಚಾಮುಂಡಿಪುರಂ ವೃತ್ತಕ್ಕೆ ಬಂದು ತಮ್ಮ ಬಾಲ್ಯದ ದಿನಗಳು ನೆನೆದು ಅಭಿಮಾನಿಗಳನ್ನ ಭೇಟಿ ಮಾಡಿ ಹೋಗುತ್ತಿದ್ದರು

ಈ ಪುಣ್ಯ ಸ್ಮರಣ್ಯ ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸಂದೀಪ್, ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ನಿರೂಪಕ ಅಜಯ್ ಶಾಸ್ತ್ರಿ ಮುಖಂಡರಾದ ಅಂಬಳೆ ಶಿವಣ್ಣ, ಧರ್ಮೇಂದ್ರ, ಪುರುಷೋತ್ತಮ್, ವಿಕ್ರಮ ಅಯ್ಯಂಗಾರ್, ಪ್ರಭು, ಅರವಿಂದ, ಅಭಿನಂದನ್ ಅರಸ್, ಲೋಕೇಶ್, ಅರ್ಜುನ್ ಅರಸ್, ಸುಬ್ರಹ್ಮಣ್ಯ, ಗುರು, ರಾಜೇಶ್, ಮಹೇಶ್ ಅರಸ್, ಶೇಖರ್, ಸುರೇಶ್, ತೀರ್ಥ, ಸಂತೋಷ್, ಲತಾ, ಸುಶೀಲ, ಭುವನಾಕ್ಷಿ, ಕುಮಾರ್ ಸ್ವಾಮಿ, ವೀಣಾ, ಬಸವರಾಜು, ಕಿರಣ್, ಸೂರಜ್, ಲಿಖಿತ್, ಪವನ್, ಶಿವರಾಜು ಮುಂತಾದವರು ಹಾಜರಿದ್ದರು

Spread the love

Related post

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರುಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ…
ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಹುಣಸೂರು,ಮೇ2,Tv10 ಕನ್ನಡ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಿಡಿಯಮ್ಮನ ಜಾತ್ರಾ ಮಹೋತ್ಸವ ಅದ್ದೂರಿಯಿಂದ ನೆರವೇರಿತು.ಹಲವಾರು ಐತಿಹ್ಯವುಳ್ಳ, ರಾಜ್ಯಾದ್ಯಂತ ಭಕ್ತರನ್ನು ಹೊಂದಿರುವ, ಪವಾಡದ ಜಾತ್ರೆಯೆಂದೇ ಪ್ರತಿಬಿಂಬಿತವಾಗಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ…
ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ…

Leave a Reply

Your email address will not be published. Required fields are marked *