ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಿಷ್ಣುವರ್ಧನ್ ರವರ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ ಗೌರವ ಸಲ್ಲಿಸಲಾಯಿತು ನಂತರದಲ್ಲಿ ವಿಷ್ಣುವರ್ಧನ್ ರವರ ಚಿತ್ರಗೀತೆಗಳನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಯಿತು

ಇದೇ ಸಂಧರ್ಭದಲ್ಲಿ ಸಂದೀಪ್ ರವರು ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ರವರ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಾಮಾಜಿಕ ಸಂದೇಶ ನೀಡುತ್ತಿದ್ದವು, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ಗರಡಿಯಿಂದ ಗುರುತಿಸಿಕೊಂಡ ಸಾಹಸಸಿಂಹ ವಿಷ್ಣುವರ್ಧನ್ ರೆಬಲ್ ಸ್ಟಾರ್ ಅಂಬರೀಶ್ ಜೈಜಗದೀಶ್ ರವರಿಗೆ ಚಾಮುಂಡಿಪುರಂ ಅಚ್ಚುಮೆಚ್ಚಿನ ವೃತ್ತವಾಗಿತ್ತು, ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗಲೆಲ್ಲಾ ಒಮ್ಮೆ ಚಾಮುಂಡಿಪುರಂ ವೃತ್ತಕ್ಕೆ ಬಂದು ತಮ್ಮ ಬಾಲ್ಯದ ದಿನಗಳು ನೆನೆದು ಅಭಿಮಾನಿಗಳನ್ನ ಭೇಟಿ ಮಾಡಿ ಹೋಗುತ್ತಿದ್ದರು

ಈ ಪುಣ್ಯ ಸ್ಮರಣ್ಯ ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸಂದೀಪ್, ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ನಿರೂಪಕ ಅಜಯ್ ಶಾಸ್ತ್ರಿ ಮುಖಂಡರಾದ ಅಂಬಳೆ ಶಿವಣ್ಣ, ಧರ್ಮೇಂದ್ರ, ಪುರುಷೋತ್ತಮ್, ವಿಕ್ರಮ ಅಯ್ಯಂಗಾರ್, ಪ್ರಭು, ಅರವಿಂದ, ಅಭಿನಂದನ್ ಅರಸ್, ಲೋಕೇಶ್, ಅರ್ಜುನ್ ಅರಸ್, ಸುಬ್ರಹ್ಮಣ್ಯ, ಗುರು, ರಾಜೇಶ್, ಮಹೇಶ್ ಅರಸ್, ಶೇಖರ್, ಸುರೇಶ್, ತೀರ್ಥ, ಸಂತೋಷ್, ಲತಾ, ಸುಶೀಲ, ಭುವನಾಕ್ಷಿ, ಕುಮಾರ್ ಸ್ವಾಮಿ, ವೀಣಾ, ಬಸವರಾಜು, ಕಿರಣ್, ಸೂರಜ್, ಲಿಖಿತ್, ಪವನ್, ಶಿವರಾಜು ಮುಂತಾದವರು ಹಾಜರಿದ್ದರು

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *