ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ ಪೊಲೀಸರಿಗೆ ಪ್ರತಿರೋಧ…ದಲಿತ ಸಂಘಟನೆ ಮುಖಂಡನ ವಿರುದ್ದ ಹೆಚ್.ಡಿ.ಕೋಟೆ ಇನ್ಸ್ಪೆಕ್ಟರ್ ರಿಂದ ದೂರು ದಾಖಲು…

ಟಿ.ನರಸೀಪುರ,ಡಿ31,Tv10 ಕನ್ನಡ

ಆರೋಪಿಯೊಬ್ಬನನ್ನ ಅರೆಸ್ಟ್ ಮಾಡಲು ಬಂದ ಹೆಚ್.ಡಿ.ಕೋಟೆ ಪೊಲೀಸರ ವಿರುದ್ದ ತಿರುಗಿಬಿದ್ದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.ಈ ಸಂಭಂಧ ಹೆಚ್.ಡಿ.ಕೋಟೆ ಠಾಣೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ದಲಿತ ಸಂಘಟನೆ ಮುಖಂಡ ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಭೂಮಿ ವಿವಾದ ಹಿನ್ನಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಜಮೀನು ಮಾಲೀಕ ಹಾಗೂ ಕುಟುಂಬದ ಮೇಲೆ ಹಲ್ಲೆ ನಡೆದಿತ್ತು.ದಲಿತ ಸಂಘಟನೆ ಮುಖಂಡ ಸಣ್ಣಕುಮಾರ ಹಾಗೂ ಇತರರ ಮೇಲೆ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ನಡೆದು ಹಲವು ದಿನಗಳಾದರೂ ಆರೋಪಿಗಳನ್ನ ಪೊಲೀಸರ ಬಂಧಿಸಿರಲಿಲ್ಲ.ಈ ಸಂಭಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯ ಬಳಿ ಹಲ್ಲೆಗೊಳಗಾದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಡ ಹೇರಿದ್ದರು.ಆರೋಪಿ ಸಣ್ಣಕುಮಾರ ಟಿ.ನರಸೀಪುರ ತಾಲೂಕು ಬನ್ನಳ್ಳಿಹುಂಡಿಯ ದಲಿತ ಸಂಘಟನೆಯ ಮುಖಂಡ ಸೋಮಣ್ಣ ಎಂಬುವರ ಮನೆಯಲ್ಲಿ ಇರುವ ಬಗ್ಗೆ ಹೆಚ್.ಡಿ.ಕೋಟೆ ಠಾಣೆ ಪೊಲೀಸರಿಗೆ ಬಂದಿತ್ತು.ಈ ಹಿನ್ನಲೆ ನಿನ್ನೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಹಾಗೂ ಇತರರು ಸೋಮಣ್ಣ ಮನೆಗೆ ತೆರಳಿದಾಗ ಸಹಕರಿಸದೆ ಪ್ರತಿರೋಧ ಮಾಡಿದ್ದರು.ಹೀಗಾಗಿ ಪೊಲೀಸರು ಬರಿಗೈಲಿ ಹಿಂದಿರುಗಬೇಕಾಯಿತು.ಸಧ್ಯ ಪೊಲೀಸರ ಕರ್ತವ್ಯಕ್ಕೆ ಸಹಕರಿಸದ ಹಿನ್ನಲೆ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ರವರು ಸೋಮಣ್ಣ ಹಾಗೂ ಇತರರ ವಿರುದ್ದ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *