ನ್ಯೂ ಇಯರ್ ಸೆಲೆಬ್ರೇಷನ್ ಎಫೆಕ್ಟ್…ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ…ಕುಡಿಯಲು ಹಣ ನೀಡದ ಹಿನ್ನಲೆ ಕೃತ್ಯ…

ನ್ಯೂ ಇಯರ್ ಸೆಲೆಬ್ರೇಷನ್ ಎಫೆಕ್ಟ್…ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ…ಕುಡಿಯಲು ಹಣ ನೀಡದ ಹಿನ್ನಲೆ ಕೃತ್ಯ…

ನಂಜನಗೂಡು,ಜ2,Tv10 ಕನ್ನಡ

ಹೊಸವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ನಡೆದಿದೆ.ಮಹದೇವನಗರದ ನಿವಾಸಿ ರಫೀಕ್(40) ಮೃತ ದುರ್ದೈವಿ.ಬಿಯರ್ ಬಾಟೆಲ್ ನಿಂದ ಹಲ್ಲೆ ನಡೆಸಿದ ಸಲೀಂ ಹಾಗೂ ಈತನ ಸ್ನೇಹಿತ ಪರಾರಿಯಾಗಿದ್ದಾರೆ.

ಹೊಸವರ್ಷದ ಮೊದಲ ದಿನ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ.ನೀಲಕಂಠನಗರದ ನಿವಾಸಿ ಸಲೀಂ ತನ್ನ ಸ್ನೇಹಿತನ ಜೊತೆ ಬಂದು ಕುಡಿಯಲು ಹಣ ಕೊಡುವಂತೆ ರಫೀಕ್ ಗೆ ಕೇಳಿದ್ದಾನೆ.ಹಣ ಕೊಡಲು ರಫೀಕ್ ನಿರಾಕರಿಸಿದ್ದಾರೆ.ಈ ವೇಳೆ ಸಲೀಂ ಹಾಗೂ ಸ್ನೇಹಿತ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ಬಿದ್ದಿದ್ದ ರಫೀಕ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಇಂದು ಮೃತಪಟ್ಟಿದ್ದಾರೆ.ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *