ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ಕೊಲೆಗೆ ಯತ್ನ…ಹಣಕ್ಕಾಗಿ ಕೃತ್ಯ…

ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ಕೊಲೆಗೆ ಯತ್ನ…ಹಣಕ್ಕಾಗಿ ಕೃತ್ಯ…

ನಂಜನಗೂಡು,ಜ4,Tv10 ಕನ್ನಡ

ಹಣಕ್ಕಾಗಿ ಮಿನಿಬಸ್ ನಲ್ಲಿ ಮಲಗಿದ್ದ ಡ್ರೈವರ್ ನ ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಸುರೇಶ್ (43) ಗಾಯಗೊಂಡಿ ಆಸ್ಪತ್ರೆ ಸೇರಿರುವ ಚಾಲಕ.ಕ್ಲೀನರ್ ಸೂರಿ.ಅ.ಲೂಸ್ ಸೂರಿ ಕೊಲೆಗೆ ಯತ್ನಿಸಿದ್ದಾನೆಂದು ಬಸ್ ಮಾಲೀಕರಾದ ಶಫಿಉಲ್ಲಾ ಖಾನ್ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶಷಿಉಲ್ಲಾ ಖಾನ್ ರವರಿಗೆ ಸೇರಿದ ಮಿನಿಬಸ್ ಗೆ ಸುರೇಶ್ ಹಲವಾರು ವರ್ಷಗಳಿಂದ ಚಾಲಕರಾಗಿದ್ದಾರೆ.ಜನವರಿ 3 ರಂದು ಮೈಸೂರಿನ ಮಹಾರಾಣಿ ಕಾಲೇಜು ವಿಧ್ಯಾರ್ಥಿನಿಯರನ್ನ ಮಡಿಕೇರಿ ಪ್ರವಾಸಕ್ಕೆ ಕರೆದೊಯ್ದು ಹಿಂದಿರುಗಿ ಬಂದು ಉಳಿಕೆ ಹಣ 9500/- ರೂಗಳನ್ನ ತಮ್ಮ ಬಳಿ ಇಟ್ಟುಕೊಂಡು ಮಿನಿಬಸ್ ನಲ್ಲೇ ಮಲಗಿದ್ದಾರೆ.ಮರುದಿನ ಸುರೇಶ್ ರಕ್ತದ ಮಡುವಿನಲ್ಲಿ ಕಂಡುಬಂದಿದ್ದಾರೆ.ಸಿಮೆಂಟ್ ಇಟ್ಟಿಗೆಯಿಂದ ಸುರೇಶ್ ತಲೆಗೆ ಹೊಡೆದು ಕೊಲೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.ಈ ಹಿಂದೆ ಬಸ್ ಕ್ಲೀನರ್ ಆಗಿದ್ದ ಸೂರಿ ಹಣಕ್ಕಾಗಿ ಕೊಲೆ ಮಾಡಿದ್ದಾನೆಂದು ಅನುಮಾನ ವ್ಯಕ್ತಪಡಿಸಿ ಶಫಿಉಲ್ಲಾ ಖಾನ್ ದೂರು ನೀಡಿದ್ದಾರೆ.ಸುರೇಶ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.ಸೂರಿ ಇದೀಗ ನಾಪತ್ತೆಯಾಗಿದ್ದಾನೆ.ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *