ಚಾಮುಂಡಿಬೆಟ್ಟ ಪಾದದ ಹಿರಿಯ ನಾಗರೀಕರ ಬಳಗದ ವಾರ್ಷಿಕೋತ್ಸವ ಹಾಗೂ ಧನುರ್ಮಾಸ ಪೂಜೆ …ಮೆಟ್ಟಿಲು ಮಾರ್ಗದಲ್ಲಿ ಆಚರಣೆ…ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ…

ಚಾಮುಂಡಿಬೆಟ್ಟ ಪಾದದ ಹಿರಿಯ ನಾಗರೀಕರ ಬಳಗದ ವಾರ್ಷಿಕೋತ್ಸವ ಹಾಗೂ ಧನುರ್ಮಾಸ ಪೂಜೆ …ಮೆಟ್ಟಿಲು ಮಾರ್ಗದಲ್ಲಿ ಆಚರಣೆ…ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ…

ಮೈಸೂರು,ಜ5,Tv10 ಕನ್ನಡ

ಚಾಮುಂಡಿಬೆಟ್ಟದ ಪಾದದ ಹಿರಿಯ ನಾಗರೀಕರ ಬಳಗದ 9 ನೇ ವಾರ್ಷಿಕೋತ್ಸವ ಅಂಗವಾಗಿ ಹಾಗೂ ಧನುರ್ಮಾಸ ಹಿನ್ನಲೆ ಮೆಟ್ಟಿಲ ಬಳಿ ನಾಡದೇವಿ ಹಾಗೂ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಪ್ರತಿವರ್ಷ ಜನವರಿ ಮೊದಲ ಭಾನುವಾರದಂದು ವಿಶೇಷ ಪೂಜೆ ನೆರವೇರಿಸುವ ಮೂಲಕ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ.ಈ ವರ್ಷವೂ ಸಹ ವಿಶೇಷ ಪೂಜೆ ನೆರವೇರಿಸುವ ಮೂಲಕ ಆಚರಿಸಲಾಗಿದೆ.ಮುಂಜಾನೆ ಮೆಟ್ಟಿಲು ಹತ್ತುವ ಸಾವಿರಾರು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *