ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿ ಸಾವು ಪ್ರಕರಣ…ಎಚ್ಚೆತ್ತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ…ಮುನ್ನೆಚ್ಚರಿಕೆ ವಹಿಸುವಂತೆ ಸುತ್ತೋಲೆ…

ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿ ಸಾವು ಪ್ರಕರಣ…ಎಚ್ಚೆತ್ತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ…ಮುನ್ನೆಚ್ಚರಿಕೆ ವಹಿಸುವಂತೆ ಸುತ್ತೋಲೆ…

ಬೆಂಗಳೂರು,ಜ5,Tv10 ಕನ್ನಡ

ಗುಂಡ್ಲುಪೇಟೆ ತಾಲೂಕು ಬೇಗೂರಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿಧ್ಯಾರ್ಥಿ ಸಾವನ್ನಪ್ಪಿದ ಘಟನೆ ನಂತರ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಎಚ್ಚೆತ್ತುಕೊಂಡಿದೆ.ತಮ್ಮ ವ್ಯಾಪ್ತಿಗೆ ಬರುವ ವಸತಿಶಾಲೆಗಳ ಪ್ರಾಂಶುಪಾಲರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಸುತ್ತೋಲೆ ಹೊರಡಿಸಿದೆ.ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ ಪಾಳಿಯಲ್ಲಿ ನಿರ್ವಹಿಸುವ ಕಾವಲುಗಾರರ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದೆ.ಇಡೀ ರಾತ್ರಿ ಕಾವಲುಗಾರ ಎಚ್ಚರವಿದ್ದು ಗಸ್ತು ತಿರುಗುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ,ವಿಧ್ಯಾರ್ಥಿಗಳ ಚಲನವಲನಗಳ ಬಗ್ಗೆ ನಿಗಾವಹಿಸುವ ಬಗ್ಗೆ,ತುರ್ತು ಸಂಧರ್ಭದಲ್ಲಿ ಕಾವಲುಗಾರರು ಕೈಗೊಳ್ಳಬೇಕಾದ ಬಗ್ಗೆ ತಿಳುವಳಿಕೆ ನೀಡುವುದು,ಕಾವಲುಗಾರರ ಮೇಲೆಯೂ ಹೆಚ್ಚಿನ ನಿಗಾ ವಹಿಸುವುದು ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಸಂಘ ಮುನ್ನೆಚ್ಚರಿಕೆ ವಹಿಸುವಂತೆ ಖಡಕ್ ಸೂಚನೆ ನೀಡಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *