ಇನ್ಪೋಸಿಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ…ಮುಂದುವರೆದ ಕಾರ್ಯಾಚರಣೆ

ಇನ್ಪೋಸಿಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ…ಮುಂದುವರೆದ ಕಾರ್ಯಾಚರಣೆ

ಮೈಸೂರು,ಜ6,Tv10 ಕನ್ನಡ

ಇನ್ಫೋಸಿಸ್ ನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡ ಹಿನ್ನೆಲೆ ಕಾರ್ಯಾಚರಣೆ
ಮುಂದುವರಿಸಲಾಗಿದೆ.
ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆ
ಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿಗಳಿಂದ ಕಾರ್ಯಾಚಣೆ ನಡೆಯುತ್ತಿದೆ.
ಹೆಜ್ಜೆ ಗುರುತುಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.ಚಿರತೆ ಸೆರೆಗಾಗಿ
ಹೆಚ್ಚುವರಿಯಾಗಿ 10 ಕ್ಯಾಮೆರಾ ಟ್ರ್ಯಾಪ್ ಒಂದು ಸಾಮಾನ್ಯ ಬೋನು
ಇನ್ನೊಂದು ಟ್ರ್ಯಾಪ್ ಬೋನು ಅಳವಡಿಸಲಾಗಿದೆ.
ಕ್ಯಾಮೆರಾ ಟ್ರ್ಯಾಪ್, ಡ್ರೋನ್ ಕ್ಯಾಮೆರಾ , ಕ್ಯಾಂಪಸ್ ಸಿಸಿ ಕ್ಯಾಮೆರಾಗಳ ಮೂಲಕ ನಿಗಾವಹಿಸಲಾಗುತ್ತಿದೆ.
ಒಂದು ಚಿರತೆ ಕಾರ್ಯಪಡೆ ತಂಡ ಕ್ಯಾಂಪಸ್ ನಲ್ಲೇ ಮೊಕ್ಕಾಂ ಹೂಡಿದೆ…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *