ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5 ನೇ ವರ್ಷದ ಪುಣ್ಯಸಂಸ್ಕರಣೆ…ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ವಿತರಣೆ…

ಮೈಸೂರು,ಜ6,Tv10 ಕನ್ನಡ

ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರ 5ನೇ ವರ್ಷದ ಪುಣ್ಯಸಂಸ್ಕರಣೆಯನ್ನ ಹೆಣ್ಣುಮಕ್ಕಳಿಗೆ ಹಣ್ಣುಹಂಪಲು ಹಾಗೂ ಓದುವ ಸಾಮಗ್ರಿಗಳನ್ನ ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ನಗರದ ಕೃಷ್ಣಮೂರ್ತಿ ಪುರಂ ನಲ್ಲಿರುವ ಶಾರದಾ ನೆಲೆಯಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಡಾ. ಕೆ. ರಘುರಾಮ್ ವಾಜಪೇಯಿ ಮಾತನಾಡಿ
ಪೇಜಾವರ ಸ್ವಾಮೀಜಿ ಎಲ್ಲರ ಪ್ರೀತಿ ಪಡೆದಿದ್ದರು
ಪೇಜಾವರ ಸ್ವಾಮೀಜಿ ಯಾವುದೇ ಜಾತಿಗೆ ಸೀಮಿತವಾಗದೆ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದವರು.
ಯತಿಗಳು ಸಾಮರಸ್ಯ ನಡಿಗೆ ಮೂಲಕ ಸಮಾಜದ ಒಗ್ಗಟ್ಟಿಗೆ ಶ್ರಮಿಸುವ ಕೆಲಸವನ್ನು ಮಾಡುವ ಜೊತೆಗೆ ಪ್ರಕೃತಿ ಸಂಕಷ್ಟ ಸಂದರ್ಭದಲ್ಲಿ ಅವರ ಸೇವೆಗೆ ಸದಾ ಸಿದ್ಧರಾಗಿ ಪಾದಯಾತ್ರೆ ನಡೆಸಿ ಜನರ ಬದುಕಿಗೆ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದರು.ಯಾವುದೇ ಸಮಸ್ಯೆ ಎದುರಾದರೂ ಅದಕ್ಕೆ ಸೂಕ್ತ ಪರಿಹಾರ ಕೊಡುವ ಶಕ್ತಿ ಹೊಂದಿದ್ದರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರ ಪಾಲಿಕಾ ಸದಸ್ಯರಾದ ಮಾ.ವಿ. ರಾಮ್ ಪ್ರಸಾದ್ ಡಾ: ಬಿ. ಎಸ್. ಪ್ರೇಮ ಕುಮಾರಿ, ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ವಕೀಲ ಪಿ ಜೆ ರಾಘವೇಂದ್ರ,ಸುಚಿಂದ್ರ, ಮಿರ್ಲೆ ಪಣೀಶ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ನಿಲಯ ಪಾಲಕಿ ರೇವತಿ ,ವೀರಭದ್ರ ಸ್ವಾಮಿ, ಮಹದೇವ್, ಶ್ರೀಧರ್ ,ಮಹೇಶ್, ರಾಜೇಶ್ ಕುಮಾರ್, ನವನೀತ್ ಕುಮಾರ್, ಜಯಮ್ಮ , ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಇತರರು ಹಾಜರಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *