ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಸಂಚಾರಿ ನಿಯಮ ಉಲ್ಲಂಘನೆ…ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ…ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ಭೂಪ…

ಮೈಸೂರು,ಜ7,Tv10 ಕನ್ನಡ

ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದಾಗ ದಂಡ ತಪ್ಪಿಸಿಕೊಳ್ಳಲು ಐನಾತಿ ಐಡಿಯಾ ಹಾಕಿದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬೈಕ್ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿ ಪೊಲೀಸರನ್ನೇ ಯಾಮಾರಿಸಲು ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾನೆ.ವಾಹನವನ್ನ ವಶಪಡಿಸಿಕೊಂಡ ವಿವಿ ಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಸರೆ ಬಡಾವಣೆ ನಿವಾಸಿ ಮೊಹಮದ್ ಮುಜಾಹಿಲ್ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಐನಾತಿ.ನೊಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿದ ರಾಯಲ್ ಎನ್ಫೀಲ್ಡ್ ಇದೀಗ ವಿವಿಪುರಂ ಠಾಣೆ ವಶದಲ್ಲಿದೆ.

ನಿನ್ನೆ ವಿವಿಪುರಂ ಸಂಚಾರಿ ಪೊಲೀಸರು ಆಕಾಶವಾಣಿ ಜಂಕ್ಷನ್ ಬಳಿ ಕೋಬ್ರಾ ಗಸ್ತಿನಲ್ಲಿದ್ದಾಗ ನೊಂದಣಿ ಸಂಖ್ಯೆ ಮೇಲೆ ಕಪ್ಪು ಸ್ಟಿಕ್ಕರ್ ಅಂಟಿಸಿರುವ ರಾಯಲ್ ಎನ್ಫೀಲ್ಡ್ ಬಂದಿದೆ.ಬೈಕ್ ತಡೆಹಿಡಿದು ಯುವಕನನ್ನ ಪ್ರಶ್ನಿಸಿದಾಗ ತಬ್ಬಿಬ್ಬಾಗಿದ್ದಾನೆ.ನೊಂದಣಿ ಸಂಖ್ಯೆ KA09 EV4884 ಮೇಲೆ ಕೊನೆ ಮೂರು ನಂಬರ್ (884) ಗೆ ಕಪ್ಪು ಸ್ಟಿಕ್ಕರ್ ಅಂಟಿಸಿದ್ದಾನೆ.ವಾಹನವನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದ ವೇಳೆ ವಿಧಿಸುವ ದಂಡ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಸ್ಟಿಕ್ಕರ್ ಅಂಟಿಸಿರುವುದು ಖಚಿತವಾಗಿದೆ.ವಾಹನ ಮಾಲೀಕ ಮೊಹಮದ್ ಮುಜಾಹಿಲ್ ಸಮೇತ ರಾಯಲ್ ಎನ್ಫೀಲ್ಡ್ ನ ವಶಪಡಿಸಿಕೊಂಡ ಸಂಚಾರಿ ಠಾಣೆ ಎಎಸ್ಸೈ ವೀರಭದ್ರಪ್ಪ ನವರು ವಿವಿ ಪುರಂ ಠಾಣೆಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *