ಮತ್ತೊಬ್ಬ ಖೈದಿ ಸಾವು…ಮೃತರ ಸಂಖ್ಯೆ ಎರಡಕ್ಕೆ ಏರಿಕೆ…ಮತ್ತೋರ್ವನ ಸ್ಥಿತಿ ಗಂಭೀರ…

ಮತ್ತೊಬ್ಬ ಖೈದಿ ಸಾವು…ಮೃತರ ಸಂಖ್ಯೆ ಎರಡಕ್ಕೆ ಏರಿಕೆ…ಮತ್ತೋರ್ವನ ಸ್ಥಿತಿ ಗಂಭೀರ…

ಮೈಸೂರು,ಜ8,Tv10 ಕನ್ನಡ

ಬೇಕರಿ ಎಸೆನ್ಸ್ ಸೇವಿಸಿ ಆಸ್ಪತ್ರೆ ಸೇರಿದ್ದ ಮೂವರು ಖೈದಿಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ.ನಿನ್ನೆ ಓರ್ವ ಸಾವನ್ನಪ್ಪಿದ್ದು ಇಂದು ಮುಂಜಾನೆ ಮತ್ತೋರ್ವ ಖೈದಿ ಸಾವನ್ನಪ್ಪಿದ್ದಾನೆ.ಇನ್ನೊಬ್ಬ ಖೈದಿಯ ಸ್ಥಿತಿ ಸಹ ಗಂಭೀರ ಎಂದು ಹೇಳಲಾಗಿದೆ.
ಚಾಮರಾಜನಗರದ ನಾಗರಾಜು ಮೃತ ಖೈದಿ.
ಕೇಕ್ ತಯಾರಿಸಲು ತರಿಸಿದ್ದ ಎಸೆನ್ಸ್ ಕುಡಿದು ಅಸ್ವಸ್ಥರಾಗಿದ್ದ ಮೂವರು ಕೈದಿಗಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ
ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದ.
ರಮೇಶ್ ಹಾಗೂ ನಾಗರಾಜ್ ಸ್ಥಿತಿ ಗಂಭೀರವಾಗಿತ್ತು.
ಕಿಕ್‌ಗಾಗಿ ಎಸೆನ್ಸ್ ಕುಡಿದಿದ್ದ ಮೂವರು.
ಹೊಸವರ್ಷದ ಕೇಕ್ ತಯಾರಿಸಲು ತರಿಸಲಾಗಿದ್ದ ಎಸೆನ್ಸ್.
ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು.ಡಿ 28ರಂದು ಎಸೆನ್ಸ್ ಕುಡಿದು ಯಾರಿಗೂ ಹೇಳದೆ ಸುಮ್ಮನಾಗಿದ್ದರು.
ಮೂವರಿಗೂ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಅಲ್ಲಿಯೂ ವಿಷಯ ಮುಚ್ಚಿಟ್ಟಿದ್ದರು.
ವೈದ್ಯರು ಈ ಬಗ್ಗೆ ಪ್ರಶ್ನಿಸಿದಾಗ ಸತ್ಯ ಹೇಳಿದರೆಂದು ಹೇಳಲಾಗಿದೆ.
ಅದಗಲೇ ಸಾಕಷ್ಟು ವಿಳಂಬವಾದ ಹಿನ್ನೆಲೆ
ಚಿಕಿತ್ಸೆ ಫಲಕಾರಿಯಾಗದೆ ಮಾದೇಶ ಹಾಗೂ ನಾಗರಾಜು ಸಾವನ್ನಪ್ಪಿದ್ದು
ಉಳಿದ ಮತ್ತೊಬ್ಬ ರಮೇಶ್ ಪರಿಸ್ಥಿತಿ ಸಹಾ ಗಂಭೀರವಾಗಿದೆ.ಈ ಕುರಿತಂತೆ ಹಿರಿ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *