ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…
ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು,ಜ9,Tv10ಕನ್ನಡ

ದಿ.ಪಿ.ಬಿ.ರೈ ಬೆಳ್ಳಾರೆ ಅವರ ಸವಿ ನೆನಪಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದೊಂದಿಗೆ, ಮಂಗಳೂರಿನ ಶ್ರೀ ನಂದಿ ಕೇಶ್ವರ ನಾಟಕ ಸಂಘದ ೪೧ನೇ ವರ್ಷದ ಸಂಭ್ರ ಮದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ಇಂದು ‘ಮುದುಕನ ಮದುವೆ’ ಹಾಸ್ಯಮಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ದಿ.ಪಿ.ಬಿ.ದುತ್ತರಗಿ ವಿರಚಿತ ಈ ನಾಟಕವನ್ನು ತಂಡದ ಬಿ.ಮಲ್ಲಿಕಾರ್ಜುನ(ಹೊಸದುರ್ಗ), ಯಶಸ್ವಿನಿ ಲೋಕೇಶ್ವರ(ಮಂಡ್ಯ), ಶರತ್ ತಾಲೂರು(ಬಳ್ಳಾರಿ), ಜಯರಾಮ್ (ಮಂಡ್ಯ), ಮಂಗಳೂರು ಮೀನನಾಥ್ (ರಾಘವೇಂದ್ರ ರೈ), ಮಹೇಶ್ವರಿ ಗಣೇಶ್(ಬೆಂಗಳೂರು), ಚೈತ್ರ(ಮೈಸೂರು),ಹೆಲನ್(ಮೈಸೂರು) ಮತ್ತು ಶೋಭಾ ರೈ(ಮಂಗಳೂರು) ಕಲಾವಿದರು ಒಗ್ಗೂಡಿ ಉತ್ತಮ ಪ್ರದರ್ಶನ ನೀಡಿದರು.ಹಿರಿಯ ಕಲಾವಿದರಾದ ರಾಮೇಗೌಡ್ರು ಅವರು ಪ್ರದರ್ಶವನ್ನು ಉದ್ಘಾಟಿಸಿದರು. ಸಭಾ ಕಾರ್ಯ ಕ್ರಮದಲ್ಲಿ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಶಾಸಕ ಟಿ.ಎಸ್,ಶ್ರೀವತ್ಸ, ನಾಟಕ ರಚನೆಕಾರರಾದ ಎಸ್.ಎಸ್.ಪುಟ್ಟೇಗೌಡ್ರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ರಕ್ತದಾನಿ, ಸಮಾಜ ಸೇವಕ, ರಂಗಭೂಮಿ ಕಲಾವಿದರಾದ ಮಂಜು.ವಿ.ಅವರನ್ನು ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅಭಿನಂದಿಸಿ, ಗೌರವಿಸಿ ಸನ್ಮಾನಿಸಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *