ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…
ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು,ಜ9,Tv10ಕನ್ನಡ

ದಿ.ಪಿ.ಬಿ.ರೈ ಬೆಳ್ಳಾರೆ ಅವರ ಸವಿ ನೆನಪಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದೊಂದಿಗೆ, ಮಂಗಳೂರಿನ ಶ್ರೀ ನಂದಿ ಕೇಶ್ವರ ನಾಟಕ ಸಂಘದ ೪೧ನೇ ವರ್ಷದ ಸಂಭ್ರ ಮದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ಇಂದು ‘ಮುದುಕನ ಮದುವೆ’ ಹಾಸ್ಯಮಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ದಿ.ಪಿ.ಬಿ.ದುತ್ತರಗಿ ವಿರಚಿತ ಈ ನಾಟಕವನ್ನು ತಂಡದ ಬಿ.ಮಲ್ಲಿಕಾರ್ಜುನ(ಹೊಸದುರ್ಗ), ಯಶಸ್ವಿನಿ ಲೋಕೇಶ್ವರ(ಮಂಡ್ಯ), ಶರತ್ ತಾಲೂರು(ಬಳ್ಳಾರಿ), ಜಯರಾಮ್ (ಮಂಡ್ಯ), ಮಂಗಳೂರು ಮೀನನಾಥ್ (ರಾಘವೇಂದ್ರ ರೈ), ಮಹೇಶ್ವರಿ ಗಣೇಶ್(ಬೆಂಗಳೂರು), ಚೈತ್ರ(ಮೈಸೂರು),ಹೆಲನ್(ಮೈಸೂರು) ಮತ್ತು ಶೋಭಾ ರೈ(ಮಂಗಳೂರು) ಕಲಾವಿದರು ಒಗ್ಗೂಡಿ ಉತ್ತಮ ಪ್ರದರ್ಶನ ನೀಡಿದರು.ಹಿರಿಯ ಕಲಾವಿದರಾದ ರಾಮೇಗೌಡ್ರು ಅವರು ಪ್ರದರ್ಶವನ್ನು ಉದ್ಘಾಟಿಸಿದರು. ಸಭಾ ಕಾರ್ಯ ಕ್ರಮದಲ್ಲಿ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಶಾಸಕ ಟಿ.ಎಸ್,ಶ್ರೀವತ್ಸ, ನಾಟಕ ರಚನೆಕಾರರಾದ ಎಸ್.ಎಸ್.ಪುಟ್ಟೇಗೌಡ್ರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ರಕ್ತದಾನಿ, ಸಮಾಜ ಸೇವಕ, ರಂಗಭೂಮಿ ಕಲಾವಿದರಾದ ಮಂಜು.ವಿ.ಅವರನ್ನು ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅಭಿನಂದಿಸಿ, ಗೌರವಿಸಿ ಸನ್ಮಾನಿಸಿದರು…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *