ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…
ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು,ಜ9,Tv10ಕನ್ನಡ

ದಿ.ಪಿ.ಬಿ.ರೈ ಬೆಳ್ಳಾರೆ ಅವರ ಸವಿ ನೆನಪಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದೊಂದಿಗೆ, ಮಂಗಳೂರಿನ ಶ್ರೀ ನಂದಿ ಕೇಶ್ವರ ನಾಟಕ ಸಂಘದ ೪೧ನೇ ವರ್ಷದ ಸಂಭ್ರ ಮದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ಇಂದು ‘ಮುದುಕನ ಮದುವೆ’ ಹಾಸ್ಯಮಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ದಿ.ಪಿ.ಬಿ.ದುತ್ತರಗಿ ವಿರಚಿತ ಈ ನಾಟಕವನ್ನು ತಂಡದ ಬಿ.ಮಲ್ಲಿಕಾರ್ಜುನ(ಹೊಸದುರ್ಗ), ಯಶಸ್ವಿನಿ ಲೋಕೇಶ್ವರ(ಮಂಡ್ಯ), ಶರತ್ ತಾಲೂರು(ಬಳ್ಳಾರಿ), ಜಯರಾಮ್ (ಮಂಡ್ಯ), ಮಂಗಳೂರು ಮೀನನಾಥ್ (ರಾಘವೇಂದ್ರ ರೈ), ಮಹೇಶ್ವರಿ ಗಣೇಶ್(ಬೆಂಗಳೂರು), ಚೈತ್ರ(ಮೈಸೂರು),ಹೆಲನ್(ಮೈಸೂರು) ಮತ್ತು ಶೋಭಾ ರೈ(ಮಂಗಳೂರು) ಕಲಾವಿದರು ಒಗ್ಗೂಡಿ ಉತ್ತಮ ಪ್ರದರ್ಶನ ನೀಡಿದರು.ಹಿರಿಯ ಕಲಾವಿದರಾದ ರಾಮೇಗೌಡ್ರು ಅವರು ಪ್ರದರ್ಶವನ್ನು ಉದ್ಘಾಟಿಸಿದರು. ಸಭಾ ಕಾರ್ಯ ಕ್ರಮದಲ್ಲಿ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಶಾಸಕ ಟಿ.ಎಸ್,ಶ್ರೀವತ್ಸ, ನಾಟಕ ರಚನೆಕಾರರಾದ ಎಸ್.ಎಸ್.ಪುಟ್ಟೇಗೌಡ್ರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ರಕ್ತದಾನಿ, ಸಮಾಜ ಸೇವಕ, ರಂಗಭೂಮಿ ಕಲಾವಿದರಾದ ಮಂಜು.ವಿ.ಅವರನ್ನು ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅಭಿನಂದಿಸಿ, ಗೌರವಿಸಿ ಸನ್ಮಾನಿಸಿದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *