ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…
ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು,ಜ9,Tv10ಕನ್ನಡ

ದಿ.ಪಿ.ಬಿ.ರೈ ಬೆಳ್ಳಾರೆ ಅವರ ಸವಿ ನೆನಪಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದೊಂದಿಗೆ, ಮಂಗಳೂರಿನ ಶ್ರೀ ನಂದಿ ಕೇಶ್ವರ ನಾಟಕ ಸಂಘದ ೪೧ನೇ ವರ್ಷದ ಸಂಭ್ರ ಮದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ಇಂದು ‘ಮುದುಕನ ಮದುವೆ’ ಹಾಸ್ಯಮಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ದಿ.ಪಿ.ಬಿ.ದುತ್ತರಗಿ ವಿರಚಿತ ಈ ನಾಟಕವನ್ನು ತಂಡದ ಬಿ.ಮಲ್ಲಿಕಾರ್ಜುನ(ಹೊಸದುರ್ಗ), ಯಶಸ್ವಿನಿ ಲೋಕೇಶ್ವರ(ಮಂಡ್ಯ), ಶರತ್ ತಾಲೂರು(ಬಳ್ಳಾರಿ), ಜಯರಾಮ್ (ಮಂಡ್ಯ), ಮಂಗಳೂರು ಮೀನನಾಥ್ (ರಾಘವೇಂದ್ರ ರೈ), ಮಹೇಶ್ವರಿ ಗಣೇಶ್(ಬೆಂಗಳೂರು), ಚೈತ್ರ(ಮೈಸೂರು),ಹೆಲನ್(ಮೈಸೂರು) ಮತ್ತು ಶೋಭಾ ರೈ(ಮಂಗಳೂರು) ಕಲಾವಿದರು ಒಗ್ಗೂಡಿ ಉತ್ತಮ ಪ್ರದರ್ಶನ ನೀಡಿದರು.ಹಿರಿಯ ಕಲಾವಿದರಾದ ರಾಮೇಗೌಡ್ರು ಅವರು ಪ್ರದರ್ಶವನ್ನು ಉದ್ಘಾಟಿಸಿದರು. ಸಭಾ ಕಾರ್ಯ ಕ್ರಮದಲ್ಲಿ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಶಾಸಕ ಟಿ.ಎಸ್,ಶ್ರೀವತ್ಸ, ನಾಟಕ ರಚನೆಕಾರರಾದ ಎಸ್.ಎಸ್.ಪುಟ್ಟೇಗೌಡ್ರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ರಕ್ತದಾನಿ, ಸಮಾಜ ಸೇವಕ, ರಂಗಭೂಮಿ ಕಲಾವಿದರಾದ ಮಂಜು.ವಿ.ಅವರನ್ನು ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅಭಿನಂದಿಸಿ, ಗೌರವಿಸಿ ಸನ್ಮಾನಿಸಿದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *