ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಚರಂಡಿಯಲ್ಲಿ ನವಜಾತ ಶಿಶು ಪತ್ತೆಯಾದ ಪ್ರಕರಣ…ತಾಯಿ ಪತ್ತೆ…

ಎಚ್.ಡಿ.ಕೋಟೆ,ಜ11,Tv10 ಕನ್ನಡ

ನಾಲ್ಕು ದಿನಗಳ ಹಿಂದೆ ನವಜಾತ ಗಂಡು‌ ಶಿಶುವಿನ ಪ್ರಕರಣದ ಸಂಭಂಧ ಇದೀಗ ಪಾಪಿ ತಾಯಿ ಪತ್ತೆಯಾಗಿದ್ದಾಳೆ.ಆರೋಗ್ಯ ಇಲಾಖೆ

ಅಧಿಕಾರಿಗಳು ಹರಸಾಹಸ ನಡೆಸಿ ತಾಯಿಯನ್ನ ಪತ್ತೆ ಮಾಡಿದ್ದಾರೆ.16 ವರ್ಷದ ಅಪ್ರಾಪ್ತ ಬಾಲಕಿಯೇ ಮಗುವಿನ ತಾಯಿ ಆಗಿದ್ದಾಳೆ.ಮದುವೆಯಾಗದೇ ಇದ್ದರೂ ಮಗು ಜನಿಸಿದ್ದರಿಂದ ಮಗು ಜೀವಂತವಾಗಿ ಚರಂಡಿಗೆ ಎಸೆದಿರುವುದಾಗಿ ಬಾಲಕಿ ಒಪ್ಪಿಕೊಂಡಿದ್ದಾಳೆ.ತಾಯಿ ಮಾಡಿದ ತಪ್ಪಿಗೆ ಮಗು ಅನಾಥವಾಗಿ ಜಿಲ್ಲಾಸ್ಪತ್ರೆಯ ಆಶ್ರಯದಲ್ಲಿದೆ.
ಎಚ್.ಡಿ.ಕೋಟೆ ತಾಲೋಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ಘಟನೆ ನಡೆದಿತ್ತು.ರಾಜೇಗೌಡನಹುಂಡಿ ಗ್ರಾಮದ ಅಪ್ರಾಪ್ತ ಬಾಲಕಿಯೇ ಮಗು ಚರಂಡಿಗೆಸಿದಿರುವುದು ಬೆಳಕಿಗೆ ಬಂದಿದೆ. ಮಗು ಚರಂಡಿಗೆಸೆದು ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಹೆರಿಗೆ ಮರೆಮಾಚಿ ಹೊಟ್ಟೆನೋವೆಂದು ಹೇಳಿ ಚಿಕಿತ್ಸೆ ಪಡೆದಿದ್ದಾಳೆ.ಕಳೆದ ವರ್ಷ ಬಾಲಕಿಗೆ ವಿವಾಹ ನೆರವೇರಿಸಲು ಸಿದ್ದತೆ ನಡೆದಿದ್ದು ಸಿಡಿಪಿಒ ಇಲಾಖೆ ಮಧ್ಯ ಪ್ರವೇಶದಿಂದ ತಡೆ ಹಿಡಿಯಲಾಗಿತ್ತು.
ಸಧ್ಯದ ಸ್ಥಿತಿಯಲ್ಲಿ ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮಗು ತಾಯಿ ಮಡಿಲಿಗೆ ಸೇರಿಸಲು ಅಧಿಕಾರಿಗಳ ಹರಸಾಹಸ ನಡೆಸುತ್ತಿದ್ದಾರೆ.ಮತ್ತೊಂದೆಡೆ ಮಗು ಬೇಡವೇ
ಬೇಡ ಎಂದು ತಾಯಿ ನಿರಾಕರಿಸುತ್ತಿದ್ದಾಳೆ.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲೆಯಲ್ಲೇ ಬಾಲ್ಯವಿವಾಹದಲ್ಲಿ ಎಚ್.ಡಿ.ಕೋಟೆ ತಾಲೋಕು ಪ್ರಥಮ ಸ್ಥಾನದಲ್ಲಿದ್ದು ಇಂದಿಗೂ ತಾಲೋಕಿನಲ್ಲಿ ಕದ್ದುಮುಚ್ಚಿ ಬಾಲ್ಯವಿವಾಹಗಳು ನಡೆಯುತ್ತಿವೆ.
ಬಾಲ್ಯವಿವಾಹ ಅಪರಾಧ ಎಂದು ಕಾನೂನು ಅರಿವು ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನತೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *