ATM ನಲ್ಲಿ ಕಳ್ಳರ ಕೈಚಳಕ…ವೃದ್ದರೊಬ್ಬರ ಗಮನ ಬೇರೆಡೆ ಸೆಳೆದು ಕಾರ್ಡ್ ಕದ್ದ ಖದೀಮರು…52,000 ಡ್ರಾ ಮಾಡಿ ಎಸ್ಕೇಪ್…ಹೈದರಾಬಾದ್ ನಲ್ಲಿ ಸಿಕ್ಕಿಬಿದ್ದ ಐನಾತಿಗಳು…

ATM ನಲ್ಲಿ ಕಳ್ಳರ ಕೈಚಳಕ…ವೃದ್ದರೊಬ್ಬರ ಗಮನ ಬೇರೆಡೆ ಸೆಳೆದು ಕಾರ್ಡ್ ಕದ್ದ ಖದೀಮರು…52,000 ಡ್ರಾ ಮಾಡಿ ಎಸ್ಕೇಪ್…ಹೈದರಾಬಾದ್ ನಲ್ಲಿ ಸಿಕ್ಕಿಬಿದ್ದ ಐನಾತಿಗಳು…

ಮೈಸೂರು,ಜ12,Tv10 ಕನ್ನಡ

ಎಟಿಎಂ ನಲ್ಲಿ ಹಣ ಡ್ರಾ ಮಾಡಲು ಬಂದ ವೃದ್ದರೊಬ್ಬರ ಗಮನ ಬೇರೆಡೆ ಸೆಳೆದು ಕಾರ್ಡ್ ಲಪಟಾಯಿಸಿ ನಂತರ 52 ಸಾವಿರ ಡ್ರಾ ಮಾಡಿ ಎಸ್ಕೇಪ್ ಆಗಿದ್ದ ವಂಚಕರನ್ನ ಹೈದರಾಬಾದ್ ನಲ್ಲಿ ಪತ್ತೆ ಮಾಡಲಾಗಿದೆ.ಈ ಸಂಭಂಧ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಯಾಣಗಿರಿ ನಿವಾಸಿ ನೂರ್ ಅಹಮದ್ (75) ಎಂಬುವರು ಹಣ ಡ್ರಾ ಮಾಡಲು ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಎಟಿಎಂ ಗೆ ಹೋಗಿದ್ದಾರೆ.8 ಸಾವಿರ ಹಣ ಡ್ರಾ ಮಾಡುವ ವೇಳೆ ವ್ಯಕ್ತಿಯೊಬ್ಬ ಬುಜಕ್ಕೆ ತಗುಲಿಸಿ ತಳ್ಳಿದ್ದಾನೆ.ಇತ್ತ ತಿರುಗಿ ನೋಡುವಷ್ಟರಲ್ಲಿ ಹತ್ತಿರದಲ್ಲೇ ಇದ್ದ ಇಬ್ಬರು ಖದೀಮರು ಎಟಿಎಂ ಮೆಷಿನ್ ನಲ್ಲಿ ಹಾಕಿದ್ದ ಕಾರ್ಡ್ ನ್ನ ಬದಲಾಯಿಸಿ ನಕಲಿ ಕಾರ್ಡ್ ಇಟ್ಟಿದ್ದಾರೆ.ನೂರ್ ಅಹಮದ್ ರವರು ನಕಲಿ ಕಾರ್ಡ್ ತೆಗೆದುಕೊಂಡು ತೆರಳಿದ್ದು ನಂತರ ಅನುಮಾನಗೊಂಡು ಬ್ಯಾಂಕ್ ಗೆ ಭೇಟಿ ನೀಡಿ ಪರಿಶೀಲಿಸಿದಾಗ ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.ಮೆಷಿನ್ ನಿಂದ ಕಾರ್ಡ್ ತೆಗೆಯುವಷ್ಟರಲ್ಲಿ ವಂಚಕರು ನಕಲಿ ಕಾರ್ಡ್ ಇಟ್ಟು ಒರಿಜಿನಲ್ ಲಪಟಾಯಿಸಿದ್ದಾರೆ.ವೃದ್ದರು ಕಾರ್ಡ್ ಬಳಸುವಾಗ ಪಾಸ್ ವರ್ಡ್ ನೋಡಿದ್ದ ವಂಚಕರು ನಂತರ 52,400/- ರೂ ಡ್ರಾ ಮಾಡಿಕೊಂಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಉದಯಗಿರಿ ಠಾಣೆ ಪೊಲೀಸರು ಸಿಸಿ ಕ್ಯಾಮರಾ ಫುಟೇಜ್ ಪರಿಶೀಲಿಸಿ ವಂಚಕರ ಜಾಡನ್ನ ಪತ್ತೆ ಮಾಡಿದ್ದಾರೆ.ನಕಲಿ ಕಾರ್ಡ್ ಇಟ್ಟು ವಂಚನೆ ಮಾಡಿದ ಖದೀಮರನ್ನ ಪತ್ತೆ ಮಾಡುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *