ಹುಲ್ಲಹಳ್ಳಿ ಗ್ರಾ.ಪಂ.ಅವ್ಯವಹಾರಗಳ ಸಮಗ್ರ ತೆನಿಖೆಗೆ ಆದೇಶ…ವಿಶೇಷ ತಂಡ ರಚನೆ…ಒಂದು ವರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ…

ಹುಲ್ಲಹಳ್ಳಿ ಗ್ರಾ.ಪಂ.ಅವ್ಯವಹಾರಗಳ ಸಮಗ್ರ ತೆನಿಖೆಗೆ ಆದೇಶ…ವಿಶೇಷ ತಂಡ ರಚನೆ…ಒಂದು ವರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ…

ನಂಜನಗೂಡು,ಜ13,Tv10 ಕನ್ನಡ

ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಭ್ರಷ್ಟಾಚಾರ,ಅವ್ಯವಹಾರಗಳ ಬಗ್ಗೆ ಸಮಗ್ರ ತೆನಿಖೆ ನಡೆಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಕ್ಕಾಗಿ ವಿಶೇಷ ತಂಡ ರಚಿಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ನಂಜನಗೂಡು ತಾಲೂಕು ಪಂಚಾಯ್ತಿಯ ಸಹಾಯಕ ಲೆಕ್ಕಾಧಿಕಾರಿ ಶ್ರೀಕಂಠನಾಯ್ಕ,ದ್ವಿತೀಯ ದರ್ಜೆ ಸಹಾಯಕ ಲೆಕ್ಕಾಧಿಕಾರಿ ಶ್ರೀನಿವಾಸ ಮೂರ್ತಿ ರವರನ್ನೊಳಗೊಂಡ ತಂಡ ರಚಿಸಲಾಗಿದೆ.

ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ವಿರುದ್ದ ಹಣಕಾಸು ದುರುಪಯೋಗ,ನಿರ್ವಹಣೆಯಲ್ಲಿ ಲೋಪದೋಷಗಳ ಬಗ್ಗೆ ದೂರುಗಳು ಬಂದ ಹಿನ್ನಲೆ ತೆನಿಖೆ ನಡೆಸುವಂತೆ ನಂಜನಗೂಡು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಆದೇಶ ಹೊರಡಿಸಿದ್ದಾರೆ.

ಗ್ರಾಮಪಂಚಾಯ್ತಿಗೆ ಸೇರಿದ ಆಸ್ತಿಗಳನ್ನ ವಶಕ್ಕೆ ಪಡೆಯದೆ ನಾಮಫಲಕಗಳನ್ನ ಅಳವಡಿಸದೆ ಇರುವುದು,ಮಳಿಗೆಗಳ ಹರಾಜು ಪ್ರಕ್ರಿಯೆ ವಿಳಂಬ ಮಾಡಿರುವುದು,ಶುದ್ದ ಕುಡಿಯುವ ನೀರಿನ ಘಟಕಗಳ ಶುದ್ದೀಕರಣ ಹಾಗೂ ವಿದ್ಯುತ್ ದೀಪಗಳ ವಿಚಾರದಲ್ಲಿ 4 ಲಕ್ಷ ಹಣ ದುರ್ಬಳಕೆ ಮಾಡಿರುವುದು,ಸಂಗಮ ರಸ್ತೆ ಹಾಗೂ ರಾಜ್ಯ ಹೆದ್ದಾರಿಗಳನ್ನ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದರೂ ತೆರುವುಗೊಳಿಸಲು ಕ್ರಮ ಕೈಗೊಳ್ಳದಿರುವುದು,ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯರಿಗೆ ಆಧ್ಯತೆ ನೀಡದೆ ಅನಗತ್ಯವಾಗಿ ಹಣ ಖರ್ಚು ಮಾಡುತ್ತಿರುವುದು,ಸಾಮಾನ್ಯ ಸಭೆ ನಡೆಸದೆ 15 ನೇ ಹಣಕಾಸು ಯೋಜನೆ ಹಣ ದುರ್ಬಳಕೆ ಮಾಡಿರುವುದು,ಮುಖ್ಯ ರಸ್ತೆಗಳಲ್ಲಿ ಒಕ್ಕಣೆ ಮಾಡುತ್ತಿದ್ದರೂ ಕ್ರಮ ವಹಿಸದಿರುವುದು ಸೇರಿದಂತೆ ಇನ್ನಿತರ ಆರೋಪಗಳನ್ನ ಮಾಡಿರುವ ಹಿನ್ನಲೆ ಸಮಗ್ರ ತೆನಿಖೆ ನಡೆಸಿ ವರದಿ ಸಲ್ಲಿಸುವಂತೆ ಖಡಕ್ ಆದೇಶ ಹೊರಡಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *