ಪ್ರವಾಸಿ ತಾಣಗಳಲ್ಲಿ ದುಪ್ಪಟ್ಟು ಪಾರ್ಕಿಂಗ್ ಶುಲ್ಕ ವಸೂಲಿ ಆರೋಪ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…ಪ್ರವಾಸಿಗರು ಗರಂ…

ಪ್ರವಾಸಿ ತಾಣಗಳಲ್ಲಿ ದುಪ್ಪಟ್ಟು ಪಾರ್ಕಿಂಗ್ ಶುಲ್ಕ ವಸೂಲಿ ಆರೋಪ…ಕಣ್ಮುಚ್ಚಿ ಕುಳಿತ ತಾಲೂಕು ಆಡಳಿತ…ಪ್ರವಾಸಿಗರು ಗರಂ…

ಶ್ರೀರಂಗಪಟ್ಟಣ,ಜ14,Tv10 ಕನ್ನಡ

ಶ್ರೀರಂಗಪಟ್ಟಣ ಗೋಸಾಯಿಘಾಟ್ ಹಾಗೂ ಸಂಗಮದಲ್ಲಿ ದುಪ್ಪಟ್ಟು ಪಾರ್ಕಿಂಗ್ ಶುಲ್ಕ ವಸೂಲಿ ಮಾಡುತ್ತಿದ್ದಾರೆಂದು ಪ್ರವಾಸಿಗರು ಆರೋಪಿಸಿದ್ದಾರೆ.ಗುತ್ತಿಗೆದಾರರು ಶ್ರೀರಂಗಪಟ್ಟಣ ಗೋಸಾಯಿ ಘಾಟ್ ಹಾಗೂ ಟೌನ್ ಮುನಿಸಿಪಲ್ ಕೌನ್ಸಿಲ್ ಎಂದು ನಕಲಿ ಬಿಲ್ ಸೃಷ್ಟಿಸಿ ರಾಜಾರೋಷವಾಗಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದಾಗಿ ಆರೋಪ ಬಂದಿದೆ.ಈ ಬಗ್ಗೆ ಪ್ರವಾಸಿಗರು ಹಲವಾರು ಬಾರಿ ಮೌಖಿಕವಾಗಿ ಪುರಸಭೆ ಹಾಗೂ ಮುಜರಾಯಿ ಇಲಾಖೆಗೆ ಮಾಹಿತಿ ನೀಡಿದ್ದರೂ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಂಡಿಲ್ಲ.ಟೆಂಡರ್ ದಾರರು ನಿಗದಿತ ಶುಲ್ಕಗಳ ನಾಮಫಲಕಗಳನ್ನ ಅಳವಡಿಸದೆ ಪ್ರವಾಸಿಗರನ್ನ ದಾರಿ ತಪ್ಪಿಸುತ್ತಿದ್ದಾರೆ.ನಿಯಮಗಳನ್ನ ಮೀರಿ ಶುಲ್ಕ ವಸೂಲಿ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರೂ ಕ್ಯಾರೆ ಎನ್ನದ ಟೆಂಡರ್ ದಾರ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದ್ದಾನೆ.ಕೆಲವು ನೋಟೀಸ್ ಗಳನ್ನ ನೀಡಿದ್ದರೂ ಟೆಂಡರ್ ದಾರ ತನ್ನ ವರ್ತನೆ ಬದಲಾಯಿಸಿಲ್ಲವೆಂದು ಹೇಳಲಾಗಿದೆ.ಲಿಖಿತ ದೂರೊಂದು ಬಂದ್ರೆ ಮಾತ್ರ ಕ್ರಮ ಕೈಗೊಳ್ಳುವುದಾಗಿ ಪುರಸಭೆ ಮುಖ್ಯಾಧಿಕಾರಿ ರಾಜಣ್ಣ ಹೇಳುತ್ತಿದ್ದಾರೆ.ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲು ಲಿಖಿತ ದೂರಿಗಾಗಿ ಕಾಯುತ್ತಿರುವುದು ವಿಪರ್ಯಾಸ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *