ಶೀಲ ಶಂಕೆ: ಪತಿಯಿಂದಲೇ ಪತ್ನಿ ಕೊಲೆ…

ಶೀಲ ಶಂಕೆ: ಪತಿಯಿಂದಲೇ ಪತ್ನಿ ಕೊಲೆ…

ಎಚ್.ಡಿ.ಕೋಟೆ,ಜ16,Tv10 ಕನ್ನಡ

ಪತ್ನಿ ಶೀಲ ಶಂಕಿಸಿ ಪತಿ ಮಚ್ಚಿನಿಂದ ಪತ್ನಿ ಕುತ್ತಿಗೆ ಸೀಳಿ ಕೊಂದ ಘಟನೆ ಹೆಚ್.ಡಿ.ಕೋಟೆ ತಾಲೂಕು ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.
ತೇಜಸ್ವಿನಿ(26) ಮೃತ ದುರ್ದೈವಿ.ಪತಿ ದೇವರಾಜು ನಿಂದ ಕೃತ್ಯ.
ಕಳೆದ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿ.ಇಬ್ಬರು ಮಕ್ಕಳೊಂದಿಗೆ ತೋಟದ ಮನೆಯಲ್ಲಿ ವಾಸವಾಗಿದ್ದ ಕುಟುಂಬ.ಘಟನೆ ನಡೆದ ಒಂದೇ ತಾಸಿನಲ್ಲಿ ಆರೋಪಿಯನ್ನ ದಸ್ತಗಿರಿ ಮಾಡಿದ ಪೊಲೀಸರು.
ಎಚ್.ಡಿ.ಕೋಟೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು.
ಘಟನ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್, ಅಡಿಷಿನಲ್ ಎಸ್ಪಿ ಮಲ್ಲಿಕ್, ಡಿವೈಎಸ್ಪಿ ಗೋಪಾಲಕೃಷ್ಣ, ಸಿಪಿಐ ಶಬ್ಬೀರ್ ಹುಸೇನ್ ತಂಡ ಭೇಟಿ ನೀಡಿ ಪರಿಶೀಲನೆ…

Spread the love

Related post

ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ ಪ್ಯಾಕೆಟ್ ಗಳು…ಧಾರ್ಮಿಕ ಪುಣ್ಯಕ್ಷೇತ್ರದಲ್ಲಿ ಇದೆಂತಹ ದುರ್ವ್ಯವಸ್ಥೆ

ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ…

… ನಂಜನಗೂಡು,ಫೆ4,Tv10 ಕನ್ನಡ ದಕ್ಷಿಣಕಾಶಿ ನಂಜನಗೂಡು ಧಾರ್ಮಿಕ ಪುಣ್ಯಕ್ಷೇತ್ರವೆಂದೇ ಪ್ರಖ್ಯಾತಿ ಹೊಂದಿದೆ.ಇಲ್ಲಿಗೆ ಬರುವ ಭಕ್ತರು ಕಪಿಲೆಯಲ್ಲಿ ಮಿಂದು ಪಾಪ ಕಳೆಯಲು ಬರುತ್ತಾರೆ.ಆದ್ರೆ ಕಪಿಲೆಯ ಒಡಲಲ್ಲಿ ಸೇರುತ್ತಿರುವ ತ್ಯಾಜ್ಯ ಭಕ್ತರನ್ನ…
ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ…

… ಮೈಸೂರು,ಫೆ4,Tv10 ಕನ್ನಡ ಉತ್ತರ ಭಾರತಕ್ಕೆ ಬೆಣ್ಣೆ ದಕ್ಷಿಣ ಭಾರತದ ಬಿಜೆಪಿ ಹೆಚ್ಚಾಗಿರುವ ಕರ್ನಾಟಕಕ್ಕೆ ಸುಣ್ಣ ಕೈಗೆ ಚಿಪ್ಪು ನೀಡಿರುವ ಕೇಂದ್ರ ಬಜೆಟಿನ ವಿರುದ್ಧ ಮೈಸೂರು ಕನ್ನಡ ವೇದಿಕೆ…
ಶಾಲಾ ವಾಹನ ಬೈಕ್ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಶಾಲಾ ವಾಹನ ಬೈಕ್ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಹುಣಸೂರು,ಫೆ3,Tv10 ಕನ್ನಡ ಶಾಲಾ ವಾಹನ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಉಯೇ ಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ.ಅಪಘಾತದಲ್ಲಿ…

Leave a Reply

Your email address will not be published. Required fields are marked *