ಎಟಿಎಂ ಗೆ ಹಣ ಹಾಕದೆ ಲಪಟಾಯಿಸಿದ ನೌಕರ…5.80 ಲಕ್ಷ ವಂಚನೆ…ಇಬ್ಬರ ವಿರುದ್ದ FIR ದಾಖಲು…

ಎಟಿಎಂ ಗೆ ಹಣ ಹಾಕದೆ ಲಪಟಾಯಿಸಿದ ನೌಕರ…5.80 ಲಕ್ಷ ವಂಚನೆ…ಇಬ್ಬರ ವಿರುದ್ದ FIR ದಾಖಲು…

ಹುಣಸೂರು,ಜ18,Tv10 ಕನ್ನಡ

ಹಣ ಎಟಿಎಂಗೆ ತುಂಬದೆ‌ ತೆಗೆದುಕೊಂಡ ಹೋದ ಆರೋಪ ಹಿನ್ನಲೆ ಇಬ್ಬರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಣ ತುಂಬದೆ ತೆಗೆದುಕೊಂಡು ಹೋದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಹಿನ್ನಲೆ ಪ್ರಕರಣ ದಾಖಲಾಗಿದೆ.
ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಎಟಿಎಂಗೆ ಹಣ‌ ತುಂಬವ ಏಜೆನ್ಸಿ‌ ಪಡೆದಿದ್ದ ಟಿ ಎಲ್ ಎಂಟರ್‌ಪ್ರೈಸಸ್ ನಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ
ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡುತ್ತಿದ್ದ.
ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಬಂದಿದೆ.
ಕ್ಯಾಶ್ ಲೋಡಿಂಗ್ ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ
ಎಟಿಎಂ ನಲ್ಲಿ ಹಣ ಹಾಕದೆ ಬ್ಯಾಗ್‌ನಲ್ಲಿ ತುಂಬಿಕೊಂಡು
ಹೋದ ದೃಶ್ಯ ಸೆರೆಯಾಗಿದೆ.
ಗದ್ದಿಗೆ ಗ್ರಾಮದ ಎಟಿಎಂ ನಲ್ಲಿ 5 ಲಕ್ಷದ 80 ಸಾವಿರ ಹಣ ಲೋಡ್ ಮಾಡಿಲ್ಲ.ಈ ಕೃತ್ಯಕ್ಕೆ ಆಕೆಯ ಪರಿಚಯದ ತೇಜಸ್ವಿನಿ‌ ಎಂಬಾಕೆಯ ಕುಮ್ಮಕ್ಕು ಆರೋಪ
ಇಬ್ಬರು ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಬಂದಿದೆ.
ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಹಿನ್ನೆಲೆ ಇಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ…

Spread the love

Related post

ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ ಪ್ಯಾಕೆಟ್ ಗಳು…ಧಾರ್ಮಿಕ ಪುಣ್ಯಕ್ಷೇತ್ರದಲ್ಲಿ ಇದೆಂತಹ ದುರ್ವ್ಯವಸ್ಥೆ

ನಾಲೆ ನೀರು ಹರಿಯಲು ಬಿಡದ ತ್ಯಾಜ್ಯ…ಅಧಿಕಾರಿಗಳನ್ನ ನಾಚಿಸುತ್ತಿರುವ ರಾಶಿ ರಾಶಿ ಮಧ್ಯದ…

… ನಂಜನಗೂಡು,ಫೆ4,Tv10 ಕನ್ನಡ ದಕ್ಷಿಣಕಾಶಿ ನಂಜನಗೂಡು ಧಾರ್ಮಿಕ ಪುಣ್ಯಕ್ಷೇತ್ರವೆಂದೇ ಪ್ರಖ್ಯಾತಿ ಹೊಂದಿದೆ.ಇಲ್ಲಿಗೆ ಬರುವ ಭಕ್ತರು ಕಪಿಲೆಯಲ್ಲಿ ಮಿಂದು ಪಾಪ ಕಳೆಯಲು ಬರುತ್ತಾರೆ.ಆದ್ರೆ ಕಪಿಲೆಯ ಒಡಲಲ್ಲಿ ಸೇರುತ್ತಿರುವ ತ್ಯಾಜ್ಯ ಭಕ್ತರನ್ನ…
ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ ಚಿಪ್ಪು ಹಿಡಿದು ಪ್ರತಿಭಟನೆ

ಕೇಂದ್ರ ಸರ್ಕಾರದ ಬಜೆಟ್ ವಿರುದ್ದ ಆಕ್ರೋಷ…ಮೈಸೂರು ಕನ್ನಡ ವೇದಿಕೆ ವತಿಯಿಂದ ತೆಂಗಿನ…

… ಮೈಸೂರು,ಫೆ4,Tv10 ಕನ್ನಡ ಉತ್ತರ ಭಾರತಕ್ಕೆ ಬೆಣ್ಣೆ ದಕ್ಷಿಣ ಭಾರತದ ಬಿಜೆಪಿ ಹೆಚ್ಚಾಗಿರುವ ಕರ್ನಾಟಕಕ್ಕೆ ಸುಣ್ಣ ಕೈಗೆ ಚಿಪ್ಪು ನೀಡಿರುವ ಕೇಂದ್ರ ಬಜೆಟಿನ ವಿರುದ್ಧ ಮೈಸೂರು ಕನ್ನಡ ವೇದಿಕೆ…
ಶಾಲಾ ವಾಹನ ಬೈಕ್ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಶಾಲಾ ವಾಹನ ಬೈಕ್ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಹುಣಸೂರು,ಫೆ3,Tv10 ಕನ್ನಡ ಶಾಲಾ ವಾಹನ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಉಯೇ ಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ.ಅಪಘಾತದಲ್ಲಿ…

Leave a Reply

Your email address will not be published. Required fields are marked *