ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಡಾಲಿ ಧನಂಜಯ ಮದುವೆ ಆಹ್ವಾನ ಪತ್ರಿಕೆ ವಿತರಣೆ…

ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಡಾಲಿ ಧನಂಜಯ ಮದುವೆ ಆಹ್ವಾನ ಪತ್ರಿಕೆ ವಿತರಣೆ…

ನಂಜನಗೂಡು,ಜ19,Tv10 ಕನ್ನಡ

ದಕ್ಷಿಣಕಾಶಿ ನಂಜನಗೂಡಿಗೆ ಆಗಮಿಸಿದ ನಟ ಡಾಲಿ ಧನಂಜಯ
ಶ್ರೀಕಂಠಶ್ವರನ ಸನ್ನಿಧಿಯಲ್ಲಿ ಮದುವೆ ಆಹ್ವಾನ ಪತ್ರ ಇಟ್ಟು ಪೂಜೆ ನೆರವೇರಿಸಿ ಪ್ರಾರ್ಥಿಸಿದರು.ನಟ ಡಾಲಿ ಧನಂಜಯಗೆ ಶಾಸಕ ದರ್ಶನ್ ಧ್ರುವನಾರಾಯಣ್ ಸಾಥ್ ನೀಡಿದರು.
ದೇವಸ್ಥಾನ ಅರ್ಚಕರು ಸಿಬ್ಬಂದಿಗೆ ಆಮಂತ್ರಣ ಪತ್ರ ನೀಡಿ ಮದುವೆಗೆ ಆಹ್ವಾನಿಸಿದರು. ಧನಂಜಯ
ಇಂದು ಮೈಸೂರಿನ ವಿವಿಧ ಗಣ್ಯರು ಸ್ನೇಹಿತರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಲಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *