ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಎಫೆಕ್ಟ್…ವೈದ್ಯನಿಗೆ 29.70 ಲಕ್ಷ ಉಂಡೆನಾಮ…

ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಎಫೆಕ್ಟ್…ವೈದ್ಯನಿಗೆ 29.70 ಲಕ್ಷ ಉಂಡೆನಾಮ…

ಮೈಸೂರು,ಜ20,Tv10 ಕನ್ನಡ

ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಒಂದರ ಮೆಸೇಜ್ ಫಾಲೋ ಮಾಡಿದ ಮೈಸೂರಿನ ವೈದ್ಯರೊಬ್ಬರು 29.71 ಲಕ್ಷ ಹಣ ಕಳೆದುಕೊಂಡಿದ್ದಾರೆ.ಶ್ರೀರಾಂಪುರ ನಿವಾಸಿ ಡಾ.ಪಿ.ಶ್ರೀನಿವಾಸ ಮೂರ್ತಿ ಹಣ ಕಳೆದುಕೊಂಡವರು.ಈ ಕುರಿತಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೂಟ್ಯೂಬ್ ವೀಕ್ಷಿಸುತ್ತಿದ್ದ ವೇಳೆ ಲಿಂಕ್ ಒಂದು ಬಂದಿದೆ.ಇದನ್ನ ಓಪನ್ ಮಾಡಿದಾಗ ಇಂಟರ್ ನ್ಯಾಷನಲ್ ಕಾಂಪಿಟೇಷನ್ ನಲ್ಲಿ ಭಾಗವಹಿಸಲು ಇಚ್ಛೆ ಇದೆಯಾ ಎಂದು ಕೇಳಿದ್ದಾರೆ.ಇದಕ್ಕೆ ಡಾ.ಶ್ರೀನಿವಾಸ ಮೂರ್ತಿ ಒಪ್ಪಿಕೊಂಡು ಅವರು ಹೇಳಿದಂತೆ ಕೆವೈಸಿ ಅಪಡೇಟ್ ಮಾಡಿಕೊಟ್ಟಿದ್ದಾರೆ.ನಂತರ ಇನ್ವೆಸ್ಟ್ ಮಾಡುವಂತೆ ಸಲಹೆ ನೀಡಿದ್ದಾರೆ.ಇದಕ್ಕಾಗಿ ವಂಚಕ ಹೇಳಿದ್ದ ಆಪ್ ಒಂದನ್ನ ಡೌನ್ ಲೋಡ್ ಮಾಡಿಕೊಂಡಿದ್ದಾರೆ.ನಂತರ IPO ಅಕೌಂಟ್ ಕ್ರಿಯೇಟ್ ಮಾಡಿ ಇನ್ವೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ.ನಂತರ 26 ಲಕ್ಷ ಮೊತ್ತದ ಟಾಸ್ಕ್ ನೀಡಿ ಕಂಪ್ಲೀಟ್ ಮಾಡುವಂತೆ ತಿಳಿಸಿದ್ದಾರೆ.ತಮ್ಮ ಬಳಿ ಹಣ ಇಲ್ಲವೆಂದು ತಿಳಿಸಿದಾಗ ಖಾತೆಯಲ್ಲಿ 5 ಲಕ್ಷ ಇದೆ ಅಲ್ಲದೆ ಸಪೋರ್ಟಿಂಗ್ ಫಂಡ್ 10 ಲಕ್ಷ ಕಂಪನಿಯಿಂದ ನೀಡಲಾಗುತ್ತದೆ ಎಂದು ನಂಬಿಸಿದ್ದಾರೆ.ಇದನ್ನ ನಂಬಿದ ಶ್ರೀನಿವಾಸ ಮೂರ್ತಿ ರವರು ಹಣ ಹೂಡಲು ಮುಂದಾಗಿದ್ದಾರೆ.ಈ ವೇಳೆ ಖಾತೆಯಲ್ಲಿ ಲಾಭಾಂಶ ತೋರಿಸಿದೆ.ಹಣ ವಿತ್ ಡ್ರಾ ಮಾಡಲು ಮುಂದಾದಾಗ ಸಪೋರ್ಟಿಂಗ್ ಫಂಡ್ ಹಿಂದಿರುಗಿಸುವಂತೆ ಸೂಚನೆ ನೀಡಿದ್ದಾರೆ.ಅಲ್ಲದೆ 3.06 ಲಕ್ಷ ಟ್ಯಾಕ್ಸ್ ಪೇ ಮಾಡುವಂತೆ ಸೂಚನೆ ನೀಡಿದ್ದಾರೆ.ವಂಚಕರ ಮಾತು ನಂಬಿ ಶ್ರೀನಿವಾಸ ಮೂರ್ತಿ ರವರು ಹಂತ ಹಂತಗಳಲ್ಲಿ 29,71.442/- ರೂ ಗಳನ್ನ ವರ್ಗಾಯಿಸಿದ್ದಾರೆ.ನಂತರ ತಾವು ಮೋಸ ಹೋಗಿರುವುದು ಖಚಿತವಾಗಿದೆ.ಡಾ.ಶ್ರೀನಿವಾಸ ಮೂರ್ತಿ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *