ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಎಫೆಕ್ಟ್…ವೈದ್ಯನಿಗೆ 29.70 ಲಕ್ಷ ಉಂಡೆನಾಮ…

ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಎಫೆಕ್ಟ್…ವೈದ್ಯನಿಗೆ 29.70 ಲಕ್ಷ ಉಂಡೆನಾಮ…

ಮೈಸೂರು,ಜ20,Tv10 ಕನ್ನಡ

ಯೂಟ್ಯೂಬ್ ನಲ್ಲಿ ಬಂದ ಲಿಂಕ್ ಒಂದರ ಮೆಸೇಜ್ ಫಾಲೋ ಮಾಡಿದ ಮೈಸೂರಿನ ವೈದ್ಯರೊಬ್ಬರು 29.71 ಲಕ್ಷ ಹಣ ಕಳೆದುಕೊಂಡಿದ್ದಾರೆ.ಶ್ರೀರಾಂಪುರ ನಿವಾಸಿ ಡಾ.ಪಿ.ಶ್ರೀನಿವಾಸ ಮೂರ್ತಿ ಹಣ ಕಳೆದುಕೊಂಡವರು.ಈ ಕುರಿತಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೂಟ್ಯೂಬ್ ವೀಕ್ಷಿಸುತ್ತಿದ್ದ ವೇಳೆ ಲಿಂಕ್ ಒಂದು ಬಂದಿದೆ.ಇದನ್ನ ಓಪನ್ ಮಾಡಿದಾಗ ಇಂಟರ್ ನ್ಯಾಷನಲ್ ಕಾಂಪಿಟೇಷನ್ ನಲ್ಲಿ ಭಾಗವಹಿಸಲು ಇಚ್ಛೆ ಇದೆಯಾ ಎಂದು ಕೇಳಿದ್ದಾರೆ.ಇದಕ್ಕೆ ಡಾ.ಶ್ರೀನಿವಾಸ ಮೂರ್ತಿ ಒಪ್ಪಿಕೊಂಡು ಅವರು ಹೇಳಿದಂತೆ ಕೆವೈಸಿ ಅಪಡೇಟ್ ಮಾಡಿಕೊಟ್ಟಿದ್ದಾರೆ.ನಂತರ ಇನ್ವೆಸ್ಟ್ ಮಾಡುವಂತೆ ಸಲಹೆ ನೀಡಿದ್ದಾರೆ.ಇದಕ್ಕಾಗಿ ವಂಚಕ ಹೇಳಿದ್ದ ಆಪ್ ಒಂದನ್ನ ಡೌನ್ ಲೋಡ್ ಮಾಡಿಕೊಂಡಿದ್ದಾರೆ.ನಂತರ IPO ಅಕೌಂಟ್ ಕ್ರಿಯೇಟ್ ಮಾಡಿ ಇನ್ವೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ.ನಂತರ 26 ಲಕ್ಷ ಮೊತ್ತದ ಟಾಸ್ಕ್ ನೀಡಿ ಕಂಪ್ಲೀಟ್ ಮಾಡುವಂತೆ ತಿಳಿಸಿದ್ದಾರೆ.ತಮ್ಮ ಬಳಿ ಹಣ ಇಲ್ಲವೆಂದು ತಿಳಿಸಿದಾಗ ಖಾತೆಯಲ್ಲಿ 5 ಲಕ್ಷ ಇದೆ ಅಲ್ಲದೆ ಸಪೋರ್ಟಿಂಗ್ ಫಂಡ್ 10 ಲಕ್ಷ ಕಂಪನಿಯಿಂದ ನೀಡಲಾಗುತ್ತದೆ ಎಂದು ನಂಬಿಸಿದ್ದಾರೆ.ಇದನ್ನ ನಂಬಿದ ಶ್ರೀನಿವಾಸ ಮೂರ್ತಿ ರವರು ಹಣ ಹೂಡಲು ಮುಂದಾಗಿದ್ದಾರೆ.ಈ ವೇಳೆ ಖಾತೆಯಲ್ಲಿ ಲಾಭಾಂಶ ತೋರಿಸಿದೆ.ಹಣ ವಿತ್ ಡ್ರಾ ಮಾಡಲು ಮುಂದಾದಾಗ ಸಪೋರ್ಟಿಂಗ್ ಫಂಡ್ ಹಿಂದಿರುಗಿಸುವಂತೆ ಸೂಚನೆ ನೀಡಿದ್ದಾರೆ.ಅಲ್ಲದೆ 3.06 ಲಕ್ಷ ಟ್ಯಾಕ್ಸ್ ಪೇ ಮಾಡುವಂತೆ ಸೂಚನೆ ನೀಡಿದ್ದಾರೆ.ವಂಚಕರ ಮಾತು ನಂಬಿ ಶ್ರೀನಿವಾಸ ಮೂರ್ತಿ ರವರು ಹಂತ ಹಂತಗಳಲ್ಲಿ 29,71.442/- ರೂ ಗಳನ್ನ ವರ್ಗಾಯಿಸಿದ್ದಾರೆ.ನಂತರ ತಾವು ಮೋಸ ಹೋಗಿರುವುದು ಖಚಿತವಾಗಿದೆ.ಡಾ.ಶ್ರೀನಿವಾಸ ಮೂರ್ತಿ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *