ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು…

ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು…

ನಂಜನಗೂಡು,ಜ20,Tv10 ಕನ್ನಡ

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು(ನಾಮರ್ಧರು) ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ವರುಣಾ ವಿಧಾನಸಭಾ ಕ್ಷೇತ್ರ…

ಇಂತಹ ಸಂದೇಶವಿರುವ ಫ್ಲೆಕ್ಸ್ ಗಳು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ ವರುಣಾ ವಿಧಾನಸಭಾ ಕ್ಷೇತ್ರದ ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿವೆ.ಸಾಕಷ್ಟು ಸ್ಥಳಗಳಲ್ಲಿ ಇಂತಹ ಭಿತ್ತಿ ಫಲಕಗಳನ್ನ ಅಳವಡಿಸಲಾಗಿದೆ.ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಇಂತಹ ಸಂದೇಶ ಕಾಂಗ್ರೆಸ್ ಗೆ ಮುಜುಗರ ತಂದಿದೆ.ನಗರ್ಲೆ ಗ್ರಾಮದ ಅಭಿವೃದ್ದಿ ಬಗ್ಗೆ ಬೇಸತ್ತಿರುವ ಗ್ರಾಮಸ್ಥರು ಇಂತಹ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.ಯಾವುದೇ ಕಾಂಗ್ರೆಸ್ ಮುಖಂಡರು ಗ್ರಾಮಕ್ಕೆ ನಿಷೇಧಿಸಿದೆ ಎಂಬ ಸಂದೇಶ ಚರ್ಚೆಗೆ ಗ್ರಾಸವಾಗಿದೆ.ಕೇವಲ ಸ್ಥಳೀಯ ಮುಖಂಡರು ಮಾತ್ರವಲ್ಲದೆ ಯಾವುದೇ ಮುಖಂಡರು ಎಂಬ ಪದ ಬಳಕೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಮುಖ್ಯಮಂತ್ರಿಗಳ ತವರಿನಲ್ಲೇ ಇಂತಹ ಸಂದೇಶ ರವಾನೆ ಆದ್ರೆ ಮುಂದಿನ ಬೆಳವಣಿಗೆ ಹೇಗೆ ಎಂಬ ವಿಚಾರವೂ ಚರ್ಚೆಗೆ ಗ್ರಾಸವಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *