ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು…

ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು…

ನಂಜನಗೂಡು,ಜ20,Tv10 ಕನ್ನಡ

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು(ನಾಮರ್ಧರು) ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ವರುಣಾ ವಿಧಾನಸಭಾ ಕ್ಷೇತ್ರ…

ಇಂತಹ ಸಂದೇಶವಿರುವ ಫ್ಲೆಕ್ಸ್ ಗಳು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ ವರುಣಾ ವಿಧಾನಸಭಾ ಕ್ಷೇತ್ರದ ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿವೆ.ಸಾಕಷ್ಟು ಸ್ಥಳಗಳಲ್ಲಿ ಇಂತಹ ಭಿತ್ತಿ ಫಲಕಗಳನ್ನ ಅಳವಡಿಸಲಾಗಿದೆ.ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಇಂತಹ ಸಂದೇಶ ಕಾಂಗ್ರೆಸ್ ಗೆ ಮುಜುಗರ ತಂದಿದೆ.ನಗರ್ಲೆ ಗ್ರಾಮದ ಅಭಿವೃದ್ದಿ ಬಗ್ಗೆ ಬೇಸತ್ತಿರುವ ಗ್ರಾಮಸ್ಥರು ಇಂತಹ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.ಯಾವುದೇ ಕಾಂಗ್ರೆಸ್ ಮುಖಂಡರು ಗ್ರಾಮಕ್ಕೆ ನಿಷೇಧಿಸಿದೆ ಎಂಬ ಸಂದೇಶ ಚರ್ಚೆಗೆ ಗ್ರಾಸವಾಗಿದೆ.ಕೇವಲ ಸ್ಥಳೀಯ ಮುಖಂಡರು ಮಾತ್ರವಲ್ಲದೆ ಯಾವುದೇ ಮುಖಂಡರು ಎಂಬ ಪದ ಬಳಕೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಮುಖ್ಯಮಂತ್ರಿಗಳ ತವರಿನಲ್ಲೇ ಇಂತಹ ಸಂದೇಶ ರವಾನೆ ಆದ್ರೆ ಮುಂದಿನ ಬೆಳವಣಿಗೆ ಹೇಗೆ ಎಂಬ ವಿಚಾರವೂ ಚರ್ಚೆಗೆ ಗ್ರಾಸವಾಗಿದೆ…

Spread the love

Related post

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು,ಏ17,Tv10 ಕನ್ನಡ ಮೈಸೂರು ವಿಶ್ವವಿದ್ಯಾನಿಲಯದ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕವಾಗಿದ್ದಾರೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ನಾಮ ನಿರ್ದೇಶಕರಾಗಿ ನೇಮಕವಾಗಿದ್ದಾರೆಂದು…
ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ…
ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮೈಸೂರು,ಏ16, ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಮಕೃಷ್ಣನಗರ ಹೆಚ್ ಬ್ಲಾಕ್ ನಲ್ಲಿ ನಡೆದಿದೆ.*ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ…

Leave a Reply

Your email address will not be published. Required fields are marked *