ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು…

ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ ಗಳು…

ನಂಜನಗೂಡು,ಜ20,Tv10 ಕನ್ನಡ

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು(ನಾಮರ್ಧರು) ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನ ಗ್ರಾಮಕ್ಕೆ ನಿಷೇಧಿಸಲಾಗಿದೆ…ವರುಣಾ ವಿಧಾನಸಭಾ ಕ್ಷೇತ್ರ…

ಇಂತಹ ಸಂದೇಶವಿರುವ ಫ್ಲೆಕ್ಸ್ ಗಳು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ ವರುಣಾ ವಿಧಾನಸಭಾ ಕ್ಷೇತ್ರದ ನಗರ್ಲೆ ಗ್ರಾಮದಲ್ಲಿ ರಾರಾಜಿಸುತ್ತಿವೆ.ಸಾಕಷ್ಟು ಸ್ಥಳಗಳಲ್ಲಿ ಇಂತಹ ಭಿತ್ತಿ ಫಲಕಗಳನ್ನ ಅಳವಡಿಸಲಾಗಿದೆ.ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಇಂತಹ ಸಂದೇಶ ಕಾಂಗ್ರೆಸ್ ಗೆ ಮುಜುಗರ ತಂದಿದೆ.ನಗರ್ಲೆ ಗ್ರಾಮದ ಅಭಿವೃದ್ದಿ ಬಗ್ಗೆ ಬೇಸತ್ತಿರುವ ಗ್ರಾಮಸ್ಥರು ಇಂತಹ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.ಯಾವುದೇ ಕಾಂಗ್ರೆಸ್ ಮುಖಂಡರು ಗ್ರಾಮಕ್ಕೆ ನಿಷೇಧಿಸಿದೆ ಎಂಬ ಸಂದೇಶ ಚರ್ಚೆಗೆ ಗ್ರಾಸವಾಗಿದೆ.ಕೇವಲ ಸ್ಥಳೀಯ ಮುಖಂಡರು ಮಾತ್ರವಲ್ಲದೆ ಯಾವುದೇ ಮುಖಂಡರು ಎಂಬ ಪದ ಬಳಕೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಮುಖ್ಯಮಂತ್ರಿಗಳ ತವರಿನಲ್ಲೇ ಇಂತಹ ಸಂದೇಶ ರವಾನೆ ಆದ್ರೆ ಮುಂದಿನ ಬೆಳವಣಿಗೆ ಹೇಗೆ ಎಂಬ ವಿಚಾರವೂ ಚರ್ಚೆಗೆ ಗ್ರಾಸವಾಗಿದೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *