ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಜ20,Tv10 ಕನ್ನಡ

ಆಟೋ ಸೀಟ್ ಬಾಡಿಗೆ ಹೊಡೆಯುವ ವಿಚಾರದಲ್ಲಿ ಇಬ್ಬರು ಯುವಕರು ಕಿರಿಕ್ ತೆಗೆದು ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತಗಳ್ಳಿ ನಿವಾಸಿ ನವೀದ್ ಪಾಷಾ (25) ಗಾಯಗೊಂಡವರು.ಓಂಕಾರ್ ಹಾಗೂ ಶೇಖರ ಎಂಬುವರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ನವೀದ್ ಪಾಷಾ ರವರು ಗ್ರಾಮಾಂತರ ಬಸ್ ನಿಲ್ದಾಣದಿಂದ ಶಾಂತಿನಗರ,ಕೆಸರೆ ಬಡಾವಣೆಗೆ ಸೀಟ್ ಬಾಡಿಗೆ ಹೊಡೆಯುತ್ತಾರೆ.ಈ ವಿಚಾರದಲ್ಲಿ ಓಂಕಾರ್ ವಿರೋಧಿಸಿ ಈ ಜಾಗದಲ್ಲಿ ಸೀಟ್ ಬಾಡಿಗೆ ಹೊಡೆಯಬಾರದೆಂದು ಧಂಕಿ ಹಾಕಿದ್ದಾನೆ.ಓಂಕಾರ್ ಮಾತಿಗೆ ಕ್ಯಾರೆ ಎನ್ನದ ನವೀದ್ ಪಾಷ ಬಾಡಿಗೆ ಹೊಡೆಯಲು ಬಂದಾಗ ಎಷ್ಟು ಸಾರಿ ಹೇಳುವುದೋ ಎಂದು ಕಿರಿಕ್ ತೆಗೆದಿದ್ದಾನೆ.ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದ ವೇಳೆ ಜೊತೆಗೆ ಬಂದಿದ್ದ ಶೇಖರ ಚಾಕುವಿನಿಂದ ಮುಖ,ಬೆನ್ನು,ತಲೆಗೆ ಇರಿದಿದ್ದಾನೆ.ಶೇಖರ್ ಜೊತೆಗೆ ಓಂಕಾರ್ ಸಹ ಚಾಕುವಿನಿಂದ ಇರಿದಿದ್ದಾನೆ.ಗಾಯಗೊಂಡ ನವೀದ್ ಪಾಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡಿನಲ್ಲಿ ಮಾರಾಮಾರಿ…ಮಾರಕಾಸ್ತ್ರಗಳಿಂದ ಹೊಡೆದಾಟ…ಕ್ಷುಲ್ಲಕ ವಿಚಾರಕ್ಕೆ ಹೊಡಿಬಡಿ…5 ಮಂದಿ ಆಸ್ಪತ್ರೆಗೆ ದಾಖಲು… ನಂಜನಗೂಡು,ಏ3,Tv10 ಕನ್ನಡ ಕ್ಷುಲ್ಲಕ ವಿಚಾರಕ್ಕೆ ನಂಜನಗೂಡಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ…
ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..! ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ…
ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ… ನಂಜನಗೂಡು,ಏ3,Tv10 ಕನ್ನಡ ತಮ್ಮನ ಕೊಲೆ ಆರೋಪಿ ಜೈಲಿಗೆ…

Leave a Reply

Your email address will not be published. Required fields are marked *