ನಗರ ಪೊಲೀಸ್ ಮತ್ತಷ್ಟು ಅಲರ್ಟ್…ಬ್ಯಾಂಕ್,ಉದ್ಯಮಗಳ ಮೇಲೆ ಹದ್ದಿನ ಕಣ್ಣು…ಪೊಲೀಸ್,ಬ್ಯಾಂಕ್ ಅಧಿಕಾರಿಗಳ ಸಭೆ…

ನಗರ ಪೊಲೀಸ್ ಮತ್ತಷ್ಟು ಅಲರ್ಟ್…ಬ್ಯಾಂಕ್,ಉದ್ಯಮಗಳ ಮೇಲೆ ಹದ್ದಿನ ಕಣ್ಣು…ಪೊಲೀಸ್,ಬ್ಯಾಂಕ್ ಅಧಿಕಾರಿಗಳ ಸಭೆ…

ಮೈಸೂರು,ಜ21,Tv10 ಕನ್ನಡ

ವಿವಿದೆಡೆ ನಡೆದ ದರೋಡೆ ಪ್ರಕರಣಗಳು ಪೊಲೀಸರ ನಿದ್ದೆ ಕೆಡಿಸಿದೆ.ಮುನ್ನೆಚ್ಚರಿಕೆಗೆ ವಿಶೇಷ ಆಧ್ಯತೆ ನೀಡಲಾಗುತ್ತಿದೆ.ಮೈಸೂರು ನಗರ ಪೊಲೀಸರಂತೂ ಜಾಗೃತರಾಗಿದ್ದಾರೆ.ಸಾಂಸ್ಕೃತಿಕ ನಗರಿಯಲ್ಲಿ ಅಹಿತಕರ ಘಟನೆಗಳು ಸಂಭವಿಸಬಾರದೆಂಬ ಉದ್ದೇಶದಿಂದ ಅಲರ್ಟ್ ಆಗುತ್ತಿದ್ದಾರೆ.ವಿಶೇಷವಾಗಿ ಉದ್ಯಮಗಳು ಹಾಗೂ ಬ್ಯಾಂಕ್ ಗಳ ಮೇಲೆ ಹದ್ದಿಕಣ್ಣಿಡಲು ಯೋಜನೆ ರೂಪಿಸುತ್ತಿದ್ದಾರೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ರವರ ನೇತೃತ್ವದಲ್ಲಿ ಎಲ್ಲಾ ಪೊಲೀಸ್ ಠಾಣೆಗಳ ಅಪರಾಧ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಲಹೆ ಸೂಚನೆಗಳನ್ನ ನೀಡಿದ್ದಾರೆ.ಬ್ಯಾಂಕ್ ಗಳು ಹಾಗೂ ಉದ್ದಿಮೆಗಳ ಮೇಲೆ ವಿಶೇಷ ನಿಗಾ ವಹಿಸುವಂತೆ ತಿಳಿಸಿದ್ದಾರೆ.ಇದೇ ವೇಳೆ ವಿವಿಧ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಟ್ಟೆಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.ಭದ್ರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.ಎಟಿಎಂ ಗಳಲ್ಲಿ ಸಿಸಿ ಕ್ಯಾಮರಾ ಕಾರ್ಯನಿರ್ವಹಿಸುತ್ತಿರುವ ಬಗ್ಗೆಯೂ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ.ಒಟ್ಟಾರೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಜಾಗೃತರಾಗಿರುವಂತೆ ಸೂಚನೆಗಳನ್ನ ನೀಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *