ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಮೈಸೂರು,ಜ21,Tv10 ಕನ್ನಡ

ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.
ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ ನಿಷ್ಠೆ ಇರುವ ಗರುಡನ ಮೇಲೆ ಬರುವ ಸ್ವಾಮಿಯ ದರ್ಶನ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ ಆರೋಗ್ಯ ಸುಧಾರಿಸುತ್ತದೆ ಸಜ್ಜನರ ಸಹವಾಸ ಸದಾ ಇರುತ್ತದೆ ಲೋಕ ಕಲ್ಯಾಣವಾಗಿ ಸಕಲ ಸೌಭಾಗ್ಯ ದೊರೆಯುತ್ತದೆ ಎಂದರು.
ಜನವರಿ 29 ಸಂಜೆ 5 ಗಂಟೆಗೆ ಪ್ರಾರಂಭವಾಗಿ ವೇದಿಕೆ ಕಾರ್ಯಕ್ರಮ,ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಪಂಚಗರಡೋತ್ಸವ ಉತ್ಸವ ಮಾಡಲಾಗುವುದು ಎಂದರು.ಈ ಸಭಾ ಕಾರ್ಯಕ್ರಮದಲ್ಲಿ ಬ್ರಹ ತಂತ್ರ ಪರಕಾಲ ಮಠದ ಸ್ವಾಮಿ ಜೀ,ಯತಿರಾಜ ನಾರಯಣ ಜೀ ರವರು, ಸಂಸದರಾದ ಶ್ರೀ ಕೃಷ್ಣ ದತ್ತ ನರಸಿಂಹರಾಜ ಒಡೆಯರ್,ಭಾಷ್ಯಂ ಸ್ವಾಮೀ ಜೀ ಉಪಸ್ಥಿತಿ ಇರುವರು.

ಈ ಸಂಧರ್ಭದಲ್ಲಿ ಯೋಗಾ ನರಸಿಂಹನ್,ವೀರ ರಾಘವನ್,ಪ್ರದೀಪ್, ಶ್ರೀಮತಿನಾಗಲಕ್ಷಿ,ಜಾನಕಿಶೇಷಾದ್ರಿ,ರಾಧಿಕಾ,ರಾಮಸ್ವಾಮಿ ಅಯ್ಯಂಗಾರ್, ಶೇಷಾದ್ರಿ ಅಯ್ಯಂಗಾರ್,ಜಗದೀಶ್, ಪ್ರಸನ್ನ, ಶಾಂತರಾಮ್,ಆನಂದ್,ರಾಜಗೋಪಾಲ್ ಮುಂತಾದವರು ಇದ್ದರು…

Spread the love

Related post

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು,ಏ17,Tv10 ಕನ್ನಡ ಮೈಸೂರು ವಿಶ್ವವಿದ್ಯಾನಿಲಯದ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕವಾಗಿದ್ದಾರೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ನಾಮ ನಿರ್ದೇಶಕರಾಗಿ ನೇಮಕವಾಗಿದ್ದಾರೆಂದು…
ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ…
ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮೈಸೂರು,ಏ16, ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಮಕೃಷ್ಣನಗರ ಹೆಚ್ ಬ್ಲಾಕ್ ನಲ್ಲಿ ನಡೆದಿದೆ.*ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ…

Leave a Reply

Your email address will not be published. Required fields are marked *